25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀಯ ಆಂ.ಮಾ. ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಪೆರ್ಲಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕುಪ್ಪೆಟ್ಟಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಭಾರತಿಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಹಿರಿಯ ವಿಭಾಗದಲ್ಲಿ ರಕ್ಷಾ 6ನೇ ತರಗತಿ, ದೇಶಭಕ್ತಿ ಗೀತೆ-ದ್ವಿತೀಯ, ಸಾನಿಧ್ಯ 6ನೇ ತರಗತಿ, ದೇಶಭಕ್ತಿ ಗೀತೆ ಪ್ರಥಮ ಮತ್ತು ಅಭಿನಯ ಗೀತೆ ಪ್ರಥಮ, ದ್ವಿತಿ ಶೆಟ್ಟಿ, 6ನೇ ತರಗತಿ ಕಥೆ ಹೇಳುವುದು, ದ್ವಿತೀಯ ಮತ್ತು ಆಶು ಭಾಷಣ ದ್ವಿತೀಯ, ಶ್ರುತ 7ನೇ ತರಗತಿ, ಇಂಗ್ಲಿಷ್ ಕಂಠಪಾಠ ಪ್ರಥಮ, ಗಗನ್ ಕ್ಲೇ ಮಾಡಲಿಂಗ್ ಪ್ರಥಮ, ಸುನಿಧಿ ಕವನ ವಾಚನ ಪ್ರಥಮ ಮತ್ತು ಪ್ರಬಂಧ ತೃತೀಯ, ಪ್ರದ್ಯುತ್ 7ನೇ, ಕನ್ನಡ ಕಂಠಪಾಠ ದ್ವಿತೀಯ, ಫಾತಿಮತ್ ಝುಹ 6ನೇ, ಧಾರ್ಮಿಕ ಪಠಣ ಅರಬಿಕ್ ತೃತೀಯ, ಅಭಿಜ್ಞಾ 7ನೇ, ಧಾರ್ಮಿಕ ಪಠಣ ಸಂಸ್ಕೃತ ಪ್ರಥಮ, ಕಿರಿಯ ವಿಭಾಗದಲ್ಲಿ ಸಾನಿಧ್ಯ 2ನೇ, ಭಕ್ತಿಗೀತೆ ಪ್ರಥಮ, ಮಹಮ್ಮದ್ ನಜೀದ್ 4ನೇ, ಧಾರ್ಮಿಕ ಪಠಣ ಅರೇಬಿಕ್ ತೃತೀಯ, ಅನಿಶ್ 2ನೇ, ಕ್ಲೇ ಮಾಡಲಿಂಗ್ ತೃತೀಯ, ಆಶಿನಿ 3ನೇ, ಛದ್ಮವೇಷ ತೃತೀಯ, ನಿಹಾನ್ 4ನೇ, ಇಂಗ್ಲಿಷ್ ಕಂಠಪಾಠ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

Related posts

ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರಿನ ಪದ್ಮನಾಭ ಸಾಲ್ಯಾನ್ ರಿಗೆ ‘ಜಾಗೃತಿ ಅಣ್ಣ’ ಪ್ರಶಸ್ತಿ, ಗೌರವಾರ್ಪಣೆ

Suddi Udaya

ಕೆಎಮ್ ಜೆ ಗುರುವಾಯನಕೆರೆ ಸರ್ಕಲ್ ವತಿಯಿಂದ ಮದ್ದಡ್ಕದಲ್ಲಿ ಈದ್ ಮಿಲಾದ್ ಸಂಗಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಲಾಯಿಲ: ರಸ್ತೆ ಬದಿ ಕಸ ಬಿಸಾಡಿದ್ದಕ್ಕೆ ಮತ್ತೆ ಬಿತ್ತು ದಂಡ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಜೇಮ್ಸ್ ಪಟ್ಟೇರಿಲ್ ರವರಿಗೆ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದಿಂದ ಗೌರವಾರ್ಪಣೆ

Suddi Udaya

ಮರೋಡಿ: ಶಿವಪ್ಪ ಪೂಜಾರಿ ನಿಧನ

Suddi Udaya
error: Content is protected !!