July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀಯ ಆಂ.ಮಾ. ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಪೆರ್ಲಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕುಪ್ಪೆಟ್ಟಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಭಾರತಿಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಹಿರಿಯ ವಿಭಾಗದಲ್ಲಿ ರಕ್ಷಾ 6ನೇ ತರಗತಿ, ದೇಶಭಕ್ತಿ ಗೀತೆ-ದ್ವಿತೀಯ, ಸಾನಿಧ್ಯ 6ನೇ ತರಗತಿ, ದೇಶಭಕ್ತಿ ಗೀತೆ ಪ್ರಥಮ ಮತ್ತು ಅಭಿನಯ ಗೀತೆ ಪ್ರಥಮ, ದ್ವಿತಿ ಶೆಟ್ಟಿ, 6ನೇ ತರಗತಿ ಕಥೆ ಹೇಳುವುದು, ದ್ವಿತೀಯ ಮತ್ತು ಆಶು ಭಾಷಣ ದ್ವಿತೀಯ, ಶ್ರುತ 7ನೇ ತರಗತಿ, ಇಂಗ್ಲಿಷ್ ಕಂಠಪಾಠ ಪ್ರಥಮ, ಗಗನ್ ಕ್ಲೇ ಮಾಡಲಿಂಗ್ ಪ್ರಥಮ, ಸುನಿಧಿ ಕವನ ವಾಚನ ಪ್ರಥಮ ಮತ್ತು ಪ್ರಬಂಧ ತೃತೀಯ, ಪ್ರದ್ಯುತ್ 7ನೇ, ಕನ್ನಡ ಕಂಠಪಾಠ ದ್ವಿತೀಯ, ಫಾತಿಮತ್ ಝುಹ 6ನೇ, ಧಾರ್ಮಿಕ ಪಠಣ ಅರಬಿಕ್ ತೃತೀಯ, ಅಭಿಜ್ಞಾ 7ನೇ, ಧಾರ್ಮಿಕ ಪಠಣ ಸಂಸ್ಕೃತ ಪ್ರಥಮ, ಕಿರಿಯ ವಿಭಾಗದಲ್ಲಿ ಸಾನಿಧ್ಯ 2ನೇ, ಭಕ್ತಿಗೀತೆ ಪ್ರಥಮ, ಮಹಮ್ಮದ್ ನಜೀದ್ 4ನೇ, ಧಾರ್ಮಿಕ ಪಠಣ ಅರೇಬಿಕ್ ತೃತೀಯ, ಅನಿಶ್ 2ನೇ, ಕ್ಲೇ ಮಾಡಲಿಂಗ್ ತೃತೀಯ, ಆಶಿನಿ 3ನೇ, ಛದ್ಮವೇಷ ತೃತೀಯ, ನಿಹಾನ್ 4ನೇ, ಇಂಗ್ಲಿಷ್ ಕಂಠಪಾಠ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

Related posts

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

Suddi Udaya

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಖಂಡನೆ

Suddi Udaya

ವಿ.ಹಿಂ.ಪ. ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ರವರಿಗೆ ಗೌರವ ಸಮರ್ಪಣೆ

Suddi Udaya
error: Content is protected !!