23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀಯ ಆಂ.ಮಾ. ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಪೆರ್ಲಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕುಪ್ಪೆಟ್ಟಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಭಾರತಿಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಹಿರಿಯ ವಿಭಾಗದಲ್ಲಿ ರಕ್ಷಾ 6ನೇ ತರಗತಿ, ದೇಶಭಕ್ತಿ ಗೀತೆ-ದ್ವಿತೀಯ, ಸಾನಿಧ್ಯ 6ನೇ ತರಗತಿ, ದೇಶಭಕ್ತಿ ಗೀತೆ ಪ್ರಥಮ ಮತ್ತು ಅಭಿನಯ ಗೀತೆ ಪ್ರಥಮ, ದ್ವಿತಿ ಶೆಟ್ಟಿ, 6ನೇ ತರಗತಿ ಕಥೆ ಹೇಳುವುದು, ದ್ವಿತೀಯ ಮತ್ತು ಆಶು ಭಾಷಣ ದ್ವಿತೀಯ, ಶ್ರುತ 7ನೇ ತರಗತಿ, ಇಂಗ್ಲಿಷ್ ಕಂಠಪಾಠ ಪ್ರಥಮ, ಗಗನ್ ಕ್ಲೇ ಮಾಡಲಿಂಗ್ ಪ್ರಥಮ, ಸುನಿಧಿ ಕವನ ವಾಚನ ಪ್ರಥಮ ಮತ್ತು ಪ್ರಬಂಧ ತೃತೀಯ, ಪ್ರದ್ಯುತ್ 7ನೇ, ಕನ್ನಡ ಕಂಠಪಾಠ ದ್ವಿತೀಯ, ಫಾತಿಮತ್ ಝುಹ 6ನೇ, ಧಾರ್ಮಿಕ ಪಠಣ ಅರಬಿಕ್ ತೃತೀಯ, ಅಭಿಜ್ಞಾ 7ನೇ, ಧಾರ್ಮಿಕ ಪಠಣ ಸಂಸ್ಕೃತ ಪ್ರಥಮ, ಕಿರಿಯ ವಿಭಾಗದಲ್ಲಿ ಸಾನಿಧ್ಯ 2ನೇ, ಭಕ್ತಿಗೀತೆ ಪ್ರಥಮ, ಮಹಮ್ಮದ್ ನಜೀದ್ 4ನೇ, ಧಾರ್ಮಿಕ ಪಠಣ ಅರೇಬಿಕ್ ತೃತೀಯ, ಅನಿಶ್ 2ನೇ, ಕ್ಲೇ ಮಾಡಲಿಂಗ್ ತೃತೀಯ, ಆಶಿನಿ 3ನೇ, ಛದ್ಮವೇಷ ತೃತೀಯ, ನಿಹಾನ್ 4ನೇ, ಇಂಗ್ಲಿಷ್ ಕಂಠಪಾಠ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

Related posts

ಮುಂಡಾಜೆ ಸರಸ್ವತಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಂದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಉಜಿರೆಯಲ್ಲಿ ನ್ಯೂ ಚೆನೈ ಶಾಪಿಂಗ್ ದಿ ಫ್ಯಾಮಿಲಿ ಶಾಪ್ ಅದ್ದೂರಿ ಪ್ರಾರಂಭ: ಮಕ್ಕಳಿಂದ ದೊಡ್ಡವರವರೆಗೆ ಯಾವುದೇ ವಸ್ತು ತೆಗೆದುಕೊಂಡರು ರೂ.199

Suddi Udaya

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ನಗರ ಸಮಿತಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಚಿನ್ನದ ಉಂಗುರವನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ

Suddi Udaya

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

Suddi Udaya
error: Content is protected !!