26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆವರದಿ

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ದಿಗ್ವಿಜಯ: ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

ಬೆಳ್ತಂಗಡಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು ಅಭೂತಪೂರ್ವ ಗೆಲುವು ದಾಖಲಿಸಿದ್ದು ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಬಸ್ಟ್ಯಾಂಡ್ ನಲ್ಲಿ ವಿಜಯೋತ್ಸವವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ ಬಂಟ್ವಾಳ, ಸೀತಾರಾಮ ಬೆಳಾಲು, ಜಯಂತ್ ಗೌಡ ಕನ್ಯಾಡಿ, ಆಶಾ ಸಲ್ದಾನ ಲಾಯಿಲ, ಚೆನ್ನಕೇಶವ ಮುಂಡಾಜೆ, ಶರತ್ ಬೆಳ್ತಂಗಡಿ, ಪ್ರದೀಪ್ ಕುವೆಟ್ಟು, ಗಣೇಶ್ ಲಾಯಿಲ, ಜಗದೀಶ್ ಕನ್ನಾಜೆ, ಮಂಜುನಾಥ ಬೆಳ್ತಂಗಡಿ, ವಿಠಲ ಆಚಾರ್ಯ, ಚಂಚಲಾಕ್ಷಿ ಕಲ್ಲೇರಿ, ಆಶಾ ಪ್ರಶಾಂತ್ ಲಾಯಿಲ, ನೇಮಯ್ಯ ಕುಲಾಲ್ ವೇಣೂರು, ಅಭಿಜಿತ್ ನಾರಾವಿ, ಮೋಹನ್ ಅಂಡಿಂಜೆ ಕೊರಗಪ್ಪ ಗೌಡ, ನಿರಂಜರ್ ಉಜಿರೆ ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ವಸಂತ ಗಿಳಿಯಾರ್ ವಿರುದ್ದ ಕಾನೂನು ಕ್ರಮಕ್ಕೆ ವಸಂತ ಬಂಗೇರ ಅಭಿಮಾನಿ ಬಳಗದಿಂದ ಒತ್ತಾಯ: ಸೌಜನ್ಯ ಆತ್ಯಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂಬುದು ವಸಂತ ಬಂಗೇರ ಅಭಿಮಾನಿ ಬಳಗದ ನಿಲುವು

Suddi Udaya

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

Suddi Udaya

ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾಸಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ನವದುರ್ಗಾ ಹೋಮ

Suddi Udaya
error: Content is protected !!