September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆವರದಿ

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ದಿಗ್ವಿಜಯ: ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

ಬೆಳ್ತಂಗಡಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು ಅಭೂತಪೂರ್ವ ಗೆಲುವು ದಾಖಲಿಸಿದ್ದು ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಬಸ್ಟ್ಯಾಂಡ್ ನಲ್ಲಿ ವಿಜಯೋತ್ಸವವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ ಬಂಟ್ವಾಳ, ಸೀತಾರಾಮ ಬೆಳಾಲು, ಜಯಂತ್ ಗೌಡ ಕನ್ಯಾಡಿ, ಆಶಾ ಸಲ್ದಾನ ಲಾಯಿಲ, ಚೆನ್ನಕೇಶವ ಮುಂಡಾಜೆ, ಶರತ್ ಬೆಳ್ತಂಗಡಿ, ಪ್ರದೀಪ್ ಕುವೆಟ್ಟು, ಗಣೇಶ್ ಲಾಯಿಲ, ಜಗದೀಶ್ ಕನ್ನಾಜೆ, ಮಂಜುನಾಥ ಬೆಳ್ತಂಗಡಿ, ವಿಠಲ ಆಚಾರ್ಯ, ಚಂಚಲಾಕ್ಷಿ ಕಲ್ಲೇರಿ, ಆಶಾ ಪ್ರಶಾಂತ್ ಲಾಯಿಲ, ನೇಮಯ್ಯ ಕುಲಾಲ್ ವೇಣೂರು, ಅಭಿಜಿತ್ ನಾರಾವಿ, ಮೋಹನ್ ಅಂಡಿಂಜೆ ಕೊರಗಪ್ಪ ಗೌಡ, ನಿರಂಜರ್ ಉಜಿರೆ ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬಂದಾರು ಕುರಾಯ ಶ್ರೀ ಸದಾಶಿವ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಪುರುಷೋತ್ತಮ ನೇಮಕ

Suddi Udaya

ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಸಹಾಯ ಧನ

Suddi Udaya

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

Suddi Udaya

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Suddi Udaya

ಮುಂಡಾಜೆ ಪ್ರೌಢಶಾಲೆಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರ ಬಿಜೆಪಿ ಯುವಮೋರ್ಚಾ ಸಂಚಾಲಕರಾಗಿ ಹರಿಪ್ರಸಾದ್

Suddi Udaya
error: Content is protected !!