23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಜೆಸಿಂತಾ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಶುಭಾಶಯವನ್ನು ತಿಳಿಸಿ, ಮಕ್ಕಳ ಮುಂದಿನ ಬಾಳು ಉಜ್ವಲವಾಗಿರಲಿ ಉತ್ತಮ ಭವಿಷ್ಯವಿರಲಿ ಎಂದು ಶುಭ ಹಾರೈಸಿದರು.

ಮಕ್ಕಳಿಗೆ ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ, ಮನರಂಜನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತ್ತು.
ವೇದಿಕೆಯಲ್ಲಿ ಶಾಲಾ ನಾಯಕಿ ಪೂರ್ವಿ ಹಾಗೂ ಉಪನಾಯಕ ವಿನಿತ್ ಉಪಸ್ಥಿತರಿದ್ದರು.

ಶಿಕ್ಷಕರಾದ ಸೌಮ್ಯ, ಅಮಿತಾ, ಸಹನಾ, ನೀತಾ ಕೆ.ಎಸ್., ಪ್ರೇಯಂಸಾ ಜೈನ್, ಪ್ರವೀಣ್ ಸಹಕರಿಸಿದರು.

Related posts

ಎಸ್. ಎಸ್.ಎಲ್. ಸಿ ಮರು ಮೌಲ್ಯಮಾಪನದಲ್ಲಿ 624 ಅಂಕ ಪಡೆದು ಶಾರಾನ್ ಡಿಸೋಜಾ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್.

Suddi Udaya

ಜ.28 ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ರಕ್ತೇಶ್ವರಿ ಮತ್ತು ಪಂಜುರ್ಲಿ ದೈವಗಳ ಪ್ರತಿಷ್ಠಾಪನೆ: ಫೆ.2 ರಂದು ದೈವಗಳ ನರ್ತನ ಸೇವೆ

Suddi Udaya

ಹರೀಶ್ ಪೂಂಜ ಬೃಹತ್ ಗೆಲುವು: ನಾರಾವಿಯಲ್ಲಿ ವಿಜಯೋತ್ಸವ

Suddi Udaya

ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರಿಗೆ ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದಿಂದ ಗೌರವಾರ್ಪಣೆ

Suddi Udaya

ಧಮ೯ಸ್ಥಳ ಶವ ಹೂತಿಟ್ಟ ಪ್ರಕರಣ ವಿಧಾನಸಭಾ ಕಲಾಪದಲ್ಲಿ ಕಾವೇರಿದ ಚರ್ಚೆ: ಸಿದ್ದರಾಮಯ್ಯ ವಿರುದ್ದ 28 ಕೊಲೆ ಆರೋಪಕ್ಕೆ ಸರಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ: ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಕಾನೂನು ಕ್ರಮಕ್ಕೆ ಗೃಹ ಸಚಿವರ ಸೂಚನೆ

Suddi Udaya

ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್‌ ಮೇಳ

Suddi Udaya
error: Content is protected !!