22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಜೆಸಿಂತಾ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಶುಭಾಶಯವನ್ನು ತಿಳಿಸಿ, ಮಕ್ಕಳ ಮುಂದಿನ ಬಾಳು ಉಜ್ವಲವಾಗಿರಲಿ ಉತ್ತಮ ಭವಿಷ್ಯವಿರಲಿ ಎಂದು ಶುಭ ಹಾರೈಸಿದರು.

ಮಕ್ಕಳಿಗೆ ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ, ಮನರಂಜನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತ್ತು.
ವೇದಿಕೆಯಲ್ಲಿ ಶಾಲಾ ನಾಯಕಿ ಪೂರ್ವಿ ಹಾಗೂ ಉಪನಾಯಕ ವಿನಿತ್ ಉಪಸ್ಥಿತರಿದ್ದರು.

ಶಿಕ್ಷಕರಾದ ಸೌಮ್ಯ, ಅಮಿತಾ, ಸಹನಾ, ನೀತಾ ಕೆ.ಎಸ್., ಪ್ರೇಯಂಸಾ ಜೈನ್, ಪ್ರವೀಣ್ ಸಹಕರಿಸಿದರು.

Related posts

ಅಜ್ಮೀರ್ ಖಾಜಾ ಸಂಸ್ಮರಣೆ; ಸರ್ವಧರ್ಮೀಯ ಐದು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ

Suddi Udaya

ಬಂದಾರು: ಬೈಹುಲ್ಲು ಸಾಗಾಟದ ಲಾರಿಗೆ ಬೆಂಕಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ

Suddi Udaya

ಪವರ್ ಮ್ಯಾನ್ ದಿ| ಸುಧಾಕರರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ, ಮನೆಯವರಿಗೆ ಸಾಂತ್ವನ

Suddi Udaya

ಮುಳಿಯ ಸಂಸ್ಥೆಯ ದಿಗ್ದರ್ಶಕರಾದ ಸುಲೋಚನಾ ಶ್ಯಾಮ್ ಭಟ್ ಮುಳಿಯ ನಿಧನ : ಮುಳಿಯ ಗೋಲ್ಡ್ & ಡೈಮಂಡ್ ಸಂಸ್ಥೆಯ ಎಲ್ಲಾ ಶಾಖೆಗಳಿಗೆ ಆ. 29 ರಂದು ರಜೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಿಶ್ವ ಹಿಂದಿ ದಿನಾಚರಣೆ

Suddi Udaya
error: Content is protected !!