September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ 33 ನೇ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ರಿಕ್ಷಾ ಚಾಲಕರು ಸಂಘ ತಾಲೂಕು ಸಮಿತಿಯಿಂದ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ 33 ನೇ ಸಹಾಯಧನವನ್ನು ಆಟೋ ಚಾಲಕ ಮಾಲಕರ ಸಂಘ ಮಡಂತ್ಯಾರು ವಲಯ ಇದರ ಸದಸ್ಯ ಸುಂದರ‌ ಆಚಾರ್ಯ ಇವರಿಗೆ ಕಣ್ಣಿನ ಚಿಕಿತ್ಸೆಗೆ ಸಂಘದ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಸಹಾಯಧನ ನೀಡಿದರು.

ಉಪಾಧ್ಯಕ್ಷರಾದ ಸುಲೇಮಾನ್ ಪಾಂಡವರಕಲ್ಲು ಹಾಗೂ ಹಮೀದ್ ಪಾಂಡವರ ಕಲ್ಲು, ಆನಂದ್ ಪೂಜಾರಿ ಪಾದೆ ಉಪಸಿತರಿದ್ದರು.

Related posts

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರಕ್ತದಾನ ಶಿಬಿರ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪುದುವೆಟ್ಟುನಲ್ಲಿ ಪ್ರತಿಭಟನೆ; ಸರಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಮಾಲೋಚನಾ ಸಭೆ: ಜನಜಾಗೃತಿ ವೇದಿಕೆ ಮೂಲಕ ಧರ್ಮಸ್ಥಳದಿಂದ ಆಗಿರುವ ಪರಿವರ್ತನೆ ಅಪರಿಮಿತ: ಪ್ರತಾಪ ಸಿಂಹ ನಾಯಕ್

Suddi Udaya

ಜೂ 1: ಪುತ್ತೂರಿನಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸರ್ವಸದಸ್ಯರುಗಳ ಮಹಾಅಧಿವೇಶನ ಮತ್ತು ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ಸ್ಕೂಲ್ ಒಲಿಂಪಿಕ್ಸ್‌ ಅಥ್ಲೆಟಿಕ್ಸ್‌ : ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿನಿ ಪ್ರಥಮ

Suddi Udaya

ಉಜಿರೆಯ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜಿನ ವತಿಯಿಂದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಾಗಾರ

Suddi Udaya
error: Content is protected !!