37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ದಿನೇಶ್ ಆಚಾರ್ಯ ರವರಿಗೆ “ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ” ಪ್ರದಾನ

ಬೆಳ್ತಂಗಡಿ: ಚಲನಚಿತ್ರ ನಟ, ನಿರ್ದೇಶಕ ಮತ್ತು ನಿರ್ಮಾಪಕ ‘ಆಸ್ಕರ್ ಕೃಷ್ಣ’ ಸಾರಥ್ಯದ “ಕಲಾಭೂಮಿ ಪ್ರತಿಷ್ಠಾನ” ದ ವತಿಯಿಂದ ಮುಂಡಾಜೆ ಯಂಗ್ ಚಾಲೆಂಜರ್ಸ್ ಸ್ಪೋರ್ಟ್ಸ್ ಕ್ಲಬ್ ನ ಸದಸ್ಯ ದಿನೇಶ್ ಆಚಾರ್ಯ ರವರಿಗೆ 2025ನೇ ಸಾಲಿನ “ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ” ಪ್ರದಾನ ಸಮಾರಂಭವು ನ. 12ರಂದು ಬೆಂಗಳೂರಿನ ಕಲಾಗ್ರಾಮದಲ್ಲಿ ನೆರವೇರಿತು.

ದಿನೇಶ್ ಆಚಾರ್ಯ ಅವರ ಯಕ್ಷಗಾನ ಹಾಗೂ ಕ್ರೀಡಾ ಕ್ಷೇತ್ರದಲ್ಲಿನ ಗಣನೀಯ ಪ್ರತಿಭೆಯನ್ನು ಮನಗಂಡು “ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ-2025” ನ್ನು ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ 70ನೇ ವರ್ಷದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ್ದ 70 ಜನ ಸಾಧಕರು, ಸಮಾಜ ಸೇವಕರು, ಪ್ರತಿಭಾನ್ವಿತರಿಗೆ ಸನ್ಮಾನಿಸಲಾಯಿತು.

Related posts

ಎಸ್.ಡಿ.ಎಂ. ಪಾಲಿಟೆಕ್ನಿಕ್:‌ ಬಸವರಾಜ ಕಟ್ಟೀಮನಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

Suddi Udaya

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಎ ವೃತ್ತಿಪರ ಶಿಕ್ಷಣದ ಅವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಬಂಗೇರ ಕುಟುಂಬಸ್ಥರಿಂದ ಸಿ. ಎಂ, ಡಿ. ಸಿ. ಎಂ ಭೇಟಿ – ಕೃತಜ್ಞತೆ ಸಲ್ಲಿಕೆ

Suddi Udaya

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya

ಉಜಿರೆ : ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!