July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ದಿನೇಶ್ ಆಚಾರ್ಯ ರವರಿಗೆ “ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ” ಪ್ರದಾನ

ಬೆಳ್ತಂಗಡಿ: ಚಲನಚಿತ್ರ ನಟ, ನಿರ್ದೇಶಕ ಮತ್ತು ನಿರ್ಮಾಪಕ ‘ಆಸ್ಕರ್ ಕೃಷ್ಣ’ ಸಾರಥ್ಯದ “ಕಲಾಭೂಮಿ ಪ್ರತಿಷ್ಠಾನ” ದ ವತಿಯಿಂದ ಮುಂಡಾಜೆ ಯಂಗ್ ಚಾಲೆಂಜರ್ಸ್ ಸ್ಪೋರ್ಟ್ಸ್ ಕ್ಲಬ್ ನ ಸದಸ್ಯ ದಿನೇಶ್ ಆಚಾರ್ಯ ರವರಿಗೆ 2025ನೇ ಸಾಲಿನ “ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ” ಪ್ರದಾನ ಸಮಾರಂಭವು ನ. 12ರಂದು ಬೆಂಗಳೂರಿನ ಕಲಾಗ್ರಾಮದಲ್ಲಿ ನೆರವೇರಿತು.

ದಿನೇಶ್ ಆಚಾರ್ಯ ಅವರ ಯಕ್ಷಗಾನ ಹಾಗೂ ಕ್ರೀಡಾ ಕ್ಷೇತ್ರದಲ್ಲಿನ ಗಣನೀಯ ಪ್ರತಿಭೆಯನ್ನು ಮನಗಂಡು “ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ-2025” ನ್ನು ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ 70ನೇ ವರ್ಷದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ್ದ 70 ಜನ ಸಾಧಕರು, ಸಮಾಜ ಸೇವಕರು, ಪ್ರತಿಭಾನ್ವಿತರಿಗೆ ಸನ್ಮಾನಿಸಲಾಯಿತು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಆಚರಣೆ

Suddi Udaya

ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

Suddi Udaya

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಆಕರ್ಷಣೀಯ ಸಖೀ ಮತಗಟ್ಟೆ

Suddi Udaya

ಉಜಿರೆ ಎಸ್.ಡಿ.ಎಂ. (ಜನಾರ್ದನ ) ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ 

Suddi Udaya
error: Content is protected !!