July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಮಡಂತ್ಯಾರು: ಪುಂಜಾಲಕಟ್ಟೆ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ನ.13 ರಂದು ಗಾಡಿಯನ್ ಏಂಜಲ್ಸ್ ಹಿರಿಯ ಪ್ರಾಥಮಿಕ ಶಾಲೆ, ಮಡಂತ್ಯಾರಿನಲ್ಲಿ ನಡೆಯಿತು.

ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಾಥಮಿಕ ಹಂತದ ಕಿರಿಯ ವಿಭಾಗದಲ್ಲಿ 4ನೇ ತರಗತಿಯ ತನ್ಮಯ ಆರ್, ಆರುಷಿ ಪಿ ಶೆಟ್ಟಿ, ಆಶೀ ರವೀಂದ್ರ ಪೂಜಾರಿ ಹಾಗೂ ಹಿರಿಯ ವಿಭಾಗದಲ್ಲಿ 7ನೇ ತರಗತಿಯ ಆರಾಧ್ಯ, ಕೇಶ್ನಿ ಎಸ್, ಶರ್ವಿನ್ ಡಿಸೋಜ ಮತ್ತು 5ನೇ ತರಗತಿಯ ಅಚಿಂತ್ಯ ಮಡವು ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕಿರಿಯ ವಿಭಾಗದಲ್ಲಿ ಶಾನ್ ಪ್ರಥಮ್ , ಶಾರ್ವಿ, ಫಾತಿಮಾ ರಿಝ್ನಾ ದ್ವಿತೀಯ ಸ್ಥಾನವನ್ನು ಮತ್ತು ಪ್ರಣಮ್ಯ ರವರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಹಿರಿಯ ವಿಭಾಗದಲ್ಲಿ ಮಹಮ್ಮದ್ ಅನೀಕ್, ಅದಿತಿ ಎಸ್ ದ್ವಿತೀಯ ಸ್ಥಾನವನ್ನು ಮತ್ತು ರೀಶಲ್ ರಿಯೋಲ ವಾಸ್, ಜಿತೇಶ್ ರವರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಪ್ರಾಥಮಿಕ ಹಂತದ ಕಿರಿಯ ಮತ್ತು ಹಿರಿಯ ವಿಭಾಗದ ಸಮಗ್ರ ಪ್ರಶಸ್ತಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.ಇವರಿಗೆ ಶಾಲಾ ಶಿಕ್ಷಕ ವೃಂದದವರು ತರಬೇತಿಯನ್ನು ನೀಡಿರುತ್ತಾರೆ.

Related posts

ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈ.ಲಿ. ನ ಸಿ.ಎಸ್.ಆರ್ ಅನುದಾನದಿಂದ ಸೇವಾಧಾಮದಲ್ಲಿ ಸೋಲಾರ್ ಅಳವಡಿಕೆ

Suddi Udaya

ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಬೆಳ್ತಂಗಡಿ ಶಾಖೆಯ ಉದ್ಘಾಟನೆ

Suddi Udaya

ಮೂಡುಕೋಡಿ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ 3ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಭಾರಿ ಗಾಳಿ ಮಳೆ: ಉಜಿರೆ ಪೆರ್ಲ ನಿವಾಸಿ ಹೇಮಾವತಿರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ: ಗ್ರಾ.ಪಂ. ನಿಂದ ನೆರವು

Suddi Udaya

ಕಳೆಂಜ: ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ವಿ.ಪ. ಸದಸ್ಯ ಐವನ್ ಡಿಸೋಜ ರವರಿಗೆ ಮನವಿ

Suddi Udaya

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya
error: Content is protected !!