23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.13: ಪಿಲಿಚಾಮುಂಡಿಕಲ್ಲುನಲ್ಲಿ ದೊಂಪದಬಲಿ ಉತ್ಸವ:ಪಾಡ್ಯಾರು ಬೀಡುನಲ್ಲಿ ಪೂರ್ವಭಾವಿ ಸಭೆ- ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಡಿ. 13ರಂದು ಗುರುವಾಯನಕೆರೆಯ ಪಿಲಿಚಾಮುಂಡಿಕಲ್ಲಿನ ಬಳಿ ನಡೆಯುವ ದೊಂಪದಬಲಿ ಉತ್ಸವದ ಹಿನ್ನೆಲೆಯಲ್ಲಿ ನ.12 ರಂದು ಪಾಡ್ಯಾರು ಬೀಡು ಮನೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭ ದಲ್ಲಿ ಸಮಿತಿಯ ಗೌರವಾಧ್ಯಕ್ಷ ಪ್ರವೀಣ್ ಕುಮಾರ್ ಅಜ್ರಿ ಪಾಡ್ಯಾರು ಬೀಡು, ಅಧ್ಯಕ್ಷ ಶಿವಾಜಿ ರಾವ್ ಗದ್ದೆಮನೆ, ಪ್ರಧಾನ ಕಾರ್ಯದರ್ಶಿ ವೀತೇಶ್ ಬಂಗೇರ ಪಾಡ್ಯಾರು, ಕಾರ್ಯದರ್ಶಿ ದೀಕ್ಷಿತ್ ವರಕಬೆ, ಕೋಶಾಧಿಕಾರಿ ನಾರಾಯಣ ಆಚಾರ್ಯ ಬರಾಯ, ಸಮಿತಿಯ ಸದಸ್ಯರುಗಳಾದ ರಾಕೇಶ್ ಆಚಾರ್ಯ, ಪ್ರದೀಪ್ ಶೆಟ್ಟಿ, ಚಂದ್ರಹಾಸ್ ದಾಸ್ ಸಸ್ಯೋದ್ಯಾನ, ಪ್ರಭಾಕರ ಉಪ್ಪಡ್ಕ, ಹೇಮಂತ್ ದೇವಸ್ಯ, ಕೃಷ್ಣಯ್ಯ ಆಚಾರ್ಯ ಗದ್ದೆಮನೆ, ವಿಶ್ವನಾಥ ಕೋಟ್ಯಾನ್ ಪಾಡ್ಯಾರು, ನಿಮಿತ್ ಪಾಡ್ಯಾರು, ನಾಗೇಶ್ ಪಾಡ್ಯಾರು, ಸೋಮಶೇಖರ್ ದೇವಸ್ಯ, ರಾಮಚಂದ್ರ ಶೆಟ್ಟಿ ಶಕ್ತಿನಗರ, ಪುರಂದರ ಶೆಟ್ಟಿ ಪಾಡ್ಯಾರು, ವಿಠ್ಠಲ್ ಆಚಾರ್ಯ ಬರಾಯ, ನಿತಿನ್ ಬರಾಯ ಮತ್ತು ದಾಮೋಧರ ಪಾಡ್ಯಾರು ಉಪಸ್ಥಿತರಿದ್ದರು.

Related posts

ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆ

Suddi Udaya

ಲೋಕಸಭೆ ಚುನಾವಣೆ: ಬೀದರ್ ನಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya

ಬೆಳ್ತಂಗಡಿ ಪ.ಪಂ. ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ 2025-27ನೇ ಸಾಲಿನ ಪದಪ್ರದಾನ ಸಮಾರಂಭ

Suddi Udaya

ಪುದುವೆಟ್ಟು ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧೂ ಕೆ.ಎಸ್ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

Suddi Udaya
error: Content is protected !!