22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.13: ಪಿಲಿಚಾಮುಂಡಿಕಲ್ಲುನಲ್ಲಿ ದೊಂಪದಬಲಿ ಉತ್ಸವ:ಪಾಡ್ಯಾರು ಬೀಡುನಲ್ಲಿ ಪೂರ್ವಭಾವಿ ಸಭೆ- ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಡಿ. 13ರಂದು ಗುರುವಾಯನಕೆರೆಯ ಪಿಲಿಚಾಮುಂಡಿಕಲ್ಲಿನ ಬಳಿ ನಡೆಯುವ ದೊಂಪದಬಲಿ ಉತ್ಸವದ ಹಿನ್ನೆಲೆಯಲ್ಲಿ ನ.12 ರಂದು ಪಾಡ್ಯಾರು ಬೀಡು ಮನೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭ ದಲ್ಲಿ ಸಮಿತಿಯ ಗೌರವಾಧ್ಯಕ್ಷ ಪ್ರವೀಣ್ ಕುಮಾರ್ ಅಜ್ರಿ ಪಾಡ್ಯಾರು ಬೀಡು, ಅಧ್ಯಕ್ಷ ಶಿವಾಜಿ ರಾವ್ ಗದ್ದೆಮನೆ, ಪ್ರಧಾನ ಕಾರ್ಯದರ್ಶಿ ವೀತೇಶ್ ಬಂಗೇರ ಪಾಡ್ಯಾರು, ಕಾರ್ಯದರ್ಶಿ ದೀಕ್ಷಿತ್ ವರಕಬೆ, ಕೋಶಾಧಿಕಾರಿ ನಾರಾಯಣ ಆಚಾರ್ಯ ಬರಾಯ, ಸಮಿತಿಯ ಸದಸ್ಯರುಗಳಾದ ರಾಕೇಶ್ ಆಚಾರ್ಯ, ಪ್ರದೀಪ್ ಶೆಟ್ಟಿ, ಚಂದ್ರಹಾಸ್ ದಾಸ್ ಸಸ್ಯೋದ್ಯಾನ, ಪ್ರಭಾಕರ ಉಪ್ಪಡ್ಕ, ಹೇಮಂತ್ ದೇವಸ್ಯ, ಕೃಷ್ಣಯ್ಯ ಆಚಾರ್ಯ ಗದ್ದೆಮನೆ, ವಿಶ್ವನಾಥ ಕೋಟ್ಯಾನ್ ಪಾಡ್ಯಾರು, ನಿಮಿತ್ ಪಾಡ್ಯಾರು, ನಾಗೇಶ್ ಪಾಡ್ಯಾರು, ಸೋಮಶೇಖರ್ ದೇವಸ್ಯ, ರಾಮಚಂದ್ರ ಶೆಟ್ಟಿ ಶಕ್ತಿನಗರ, ಪುರಂದರ ಶೆಟ್ಟಿ ಪಾಡ್ಯಾರು, ವಿಠ್ಠಲ್ ಆಚಾರ್ಯ ಬರಾಯ, ನಿತಿನ್ ಬರಾಯ ಮತ್ತು ದಾಮೋಧರ ಪಾಡ್ಯಾರು ಉಪಸ್ಥಿತರಿದ್ದರು.

Related posts

ಕಥೊಲಿಕ್ ಕ್ರೆಡಿಟ್ ಸಹಕಾರಿ ಸಂಘದ ಬೆಳ್ಳಿ ಹಬ್ಬ ಸಮಾರೋಪ ಸಮಾರಂಭ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

Suddi Udaya

ಮುಂಡಾಜೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

Suddi Udaya

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿವೇತನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!