September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.13: ಪಿಲಿಚಾಮುಂಡಿಕಲ್ಲುನಲ್ಲಿ ದೊಂಪದಬಲಿ ಉತ್ಸವ:ಪಾಡ್ಯಾರು ಬೀಡುನಲ್ಲಿ ಪೂರ್ವಭಾವಿ ಸಭೆ- ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಡಿ. 13ರಂದು ಗುರುವಾಯನಕೆರೆಯ ಪಿಲಿಚಾಮುಂಡಿಕಲ್ಲಿನ ಬಳಿ ನಡೆಯುವ ದೊಂಪದಬಲಿ ಉತ್ಸವದ ಹಿನ್ನೆಲೆಯಲ್ಲಿ ನ.12 ರಂದು ಪಾಡ್ಯಾರು ಬೀಡು ಮನೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭ ದಲ್ಲಿ ಸಮಿತಿಯ ಗೌರವಾಧ್ಯಕ್ಷ ಪ್ರವೀಣ್ ಕುಮಾರ್ ಅಜ್ರಿ ಪಾಡ್ಯಾರು ಬೀಡು, ಅಧ್ಯಕ್ಷ ಶಿವಾಜಿ ರಾವ್ ಗದ್ದೆಮನೆ, ಪ್ರಧಾನ ಕಾರ್ಯದರ್ಶಿ ವೀತೇಶ್ ಬಂಗೇರ ಪಾಡ್ಯಾರು, ಕಾರ್ಯದರ್ಶಿ ದೀಕ್ಷಿತ್ ವರಕಬೆ, ಕೋಶಾಧಿಕಾರಿ ನಾರಾಯಣ ಆಚಾರ್ಯ ಬರಾಯ, ಸಮಿತಿಯ ಸದಸ್ಯರುಗಳಾದ ರಾಕೇಶ್ ಆಚಾರ್ಯ, ಪ್ರದೀಪ್ ಶೆಟ್ಟಿ, ಚಂದ್ರಹಾಸ್ ದಾಸ್ ಸಸ್ಯೋದ್ಯಾನ, ಪ್ರಭಾಕರ ಉಪ್ಪಡ್ಕ, ಹೇಮಂತ್ ದೇವಸ್ಯ, ಕೃಷ್ಣಯ್ಯ ಆಚಾರ್ಯ ಗದ್ದೆಮನೆ, ವಿಶ್ವನಾಥ ಕೋಟ್ಯಾನ್ ಪಾಡ್ಯಾರು, ನಿಮಿತ್ ಪಾಡ್ಯಾರು, ನಾಗೇಶ್ ಪಾಡ್ಯಾರು, ಸೋಮಶೇಖರ್ ದೇವಸ್ಯ, ರಾಮಚಂದ್ರ ಶೆಟ್ಟಿ ಶಕ್ತಿನಗರ, ಪುರಂದರ ಶೆಟ್ಟಿ ಪಾಡ್ಯಾರು, ವಿಠ್ಠಲ್ ಆಚಾರ್ಯ ಬರಾಯ, ನಿತಿನ್ ಬರಾಯ ಮತ್ತು ದಾಮೋಧರ ಪಾಡ್ಯಾರು ಉಪಸ್ಥಿತರಿದ್ದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದಿ| ನಂದಕುಮಾರ್ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ: ಹಿರಿಯ ಸಂಶೋಧಕ ಡಾ. ಎಸ್.ಡಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ “ಮುಸ್ಕಾನ್ ಕೌಸರ್” ರಿಗೆ ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಚಿರಾಗ್ ನಾಯಕ್‌ಗೆ ಅಭಿನಂದನೆ

Suddi Udaya

ಜೆಸಿಐ ಉಜಿರೆ ಸಿಟಿ ಘಟಕದ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್- ಕಾರ್ಯಕ್ರಮ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

Suddi Udaya
error: Content is protected !!