July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀಯ ಆಂ.ಮಾ. ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಪೆರ್ಲಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕುಪ್ಪೆಟ್ಟಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಭಾರತಿಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಹಿರಿಯ ವಿಭಾಗದಲ್ಲಿ ರಕ್ಷಾ 6ನೇ ತರಗತಿ, ದೇಶಭಕ್ತಿ ಗೀತೆ-ದ್ವಿತೀಯ, ಸಾನಿಧ್ಯ 6ನೇ ತರಗತಿ, ದೇಶಭಕ್ತಿ ಗೀತೆ ಪ್ರಥಮ ಮತ್ತು ಅಭಿನಯ ಗೀತೆ ಪ್ರಥಮ, ದ್ವಿತಿ ಶೆಟ್ಟಿ, 6ನೇ ತರಗತಿ ಕಥೆ ಹೇಳುವುದು, ದ್ವಿತೀಯ ಮತ್ತು ಆಶು ಭಾಷಣ ದ್ವಿತೀಯ, ಶ್ರುತ 7ನೇ ತರಗತಿ, ಇಂಗ್ಲಿಷ್ ಕಂಠಪಾಠ ಪ್ರಥಮ, ಗಗನ್ ಕ್ಲೇ ಮಾಡಲಿಂಗ್ ಪ್ರಥಮ, ಸುನಿಧಿ ಕವನ ವಾಚನ ಪ್ರಥಮ ಮತ್ತು ಪ್ರಬಂಧ ತೃತೀಯ, ಪ್ರದ್ಯುತ್ 7ನೇ, ಕನ್ನಡ ಕಂಠಪಾಠ ದ್ವಿತೀಯ, ಫಾತಿಮತ್ ಝುಹ 6ನೇ, ಧಾರ್ಮಿಕ ಪಠಣ ಅರಬಿಕ್ ತೃತೀಯ, ಅಭಿಜ್ಞಾ 7ನೇ, ಧಾರ್ಮಿಕ ಪಠಣ ಸಂಸ್ಕೃತ ಪ್ರಥಮ, ಕಿರಿಯ ವಿಭಾಗದಲ್ಲಿ ಸಾನಿಧ್ಯ 2ನೇ, ಭಕ್ತಿಗೀತೆ ಪ್ರಥಮ, ಮಹಮ್ಮದ್ ನಜೀದ್ 4ನೇ, ಧಾರ್ಮಿಕ ಪಠಣ ಅರೇಬಿಕ್ ತೃತೀಯ, ಅನಿಶ್ 2ನೇ, ಕ್ಲೇ ಮಾಡಲಿಂಗ್ ತೃತೀಯ, ಆಶಿನಿ 3ನೇ, ಛದ್ಮವೇಷ ತೃತೀಯ, ನಿಹಾನ್ 4ನೇ, ಇಂಗ್ಲಿಷ್ ಕಂಠಪಾಠ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

Related posts

ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ: ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಕನ್ಯಾಡಿ ಲಾಡ್ಜ್ ನಲ್ಲಿ ಅಕ್ರಮ ಜೂಜಾಟ: ಧರ್ಮಸ್ಥಳ ಪೊಲೀಸರಿಂದ ದಾಳಿ: 11 ಮಂದಿಯ ಬಂಧನ ; ರೂ.3 ಲಕ್ಷ ನಗದು ವಶ

Suddi Udaya

ಕಳೆಂಜ ನಂದಗೋಕುಲ ಗೋಶಾಲೆ: ಮೇ 19: ಗೋಗ್ರಾಸ ಹೊರ ಕಾಣಿಕೆ ಸಮರ್ಪಣೆ: ಮೇ 26: ನಂದಗೋಕುಲ ದೀಪೋತ್ಸವ

Suddi Udaya

ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಲಿರುವ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಗೆ ತೃತೀಯ ಸ್ಥಾನ

Suddi Udaya
error: Content is protected !!