September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ 33 ನೇ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ರಿಕ್ಷಾ ಚಾಲಕರು ಸಂಘ ತಾಲೂಕು ಸಮಿತಿಯಿಂದ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ 33 ನೇ ಸಹಾಯಧನವನ್ನು ಆಟೋ ಚಾಲಕ ಮಾಲಕರ ಸಂಘ ಮಡಂತ್ಯಾರು ವಲಯ ಇದರ ಸದಸ್ಯ ಸುಂದರ‌ ಆಚಾರ್ಯ ಇವರಿಗೆ ಕಣ್ಣಿನ ಚಿಕಿತ್ಸೆಗೆ ಸಂಘದ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಸಹಾಯಧನ ನೀಡಿದರು.

ಉಪಾಧ್ಯಕ್ಷರಾದ ಸುಲೇಮಾನ್ ಪಾಂಡವರಕಲ್ಲು ಹಾಗೂ ಹಮೀದ್ ಪಾಂಡವರ ಕಲ್ಲು, ಆನಂದ್ ಪೂಜಾರಿ ಪಾದೆ ಉಪಸಿತರಿದ್ದರು.

Related posts

ಕೆಎಸ್ಆರ್ ಟಿಸಿ ಮಜ್ದೂರು ಸಂಘದ ವಾರ್ಷಿಕ ಸಭೆ

Suddi Udaya

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

Suddi Udaya

ಸೌತಡ್ಕ ಬಯಲು ಗಣಪನಿಗೆ ವಾರ್ಷಿಕ ಮೂಡಪ್ಪ ಸೇವೆಯ ಸಂಭ್ರಮ   

Suddi Udaya
error: Content is protected !!