25.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ: ತೀರ್ಥೇಶ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಬಂದಾರು ಗ್ರಾಮ ಖಂಡಿಗ ನಿವಾಸಿ ಶ್ರೀಮತಿ ಚೆನ್ನಮ್ಮ ರಾಮ್ಮಣ್ಣ ಗೌಡ ದಂಪತಿ ಮೊಮ್ಮಗ ಬಂಟ್ವಾಳ ತಾಲೂಕು ವಿಟ್ಲ ದೇವಸ್ಯ ನಿವಾಸಿ ಶ್ರೀಮತಿ ಮೀನಾಕ್ಷಿ ಚೆನ್ನಪ್ಪ ದಂಪತಿ ಪುತ್ರ ವಿಟ್ಲ ಪಿ.ಎಂ.ಶ್ರೀ. ಸರಕಾರಿ ಪ್ರೌಢಶಾಲಾ 8ನೇ ತರಗತಿ ವಿದ್ಯಾರ್ಥಿ ತೀರ್ಥೇಶ್ ರವರು ಶಾಲಾ ಶಿಕ್ಷಣ ಇಲಾಖೆ ಏರ್ಪಡಿಸಿದ್ದ 14ನೇ ವಯೋಮಾನದ ಬಾಲಕರ ವಿಭಾಗದಲ್ಲಿ ದ.ಕ. ಜಿಲ್ಲೆಯಿಂದ ಮೈಸೂರು ವಿಭಾಗವನ್ನು ಪ್ರತಿನಿಧಿಸಿ ನ.10 ಮತ್ತು 11ರಂದು ಡಾ || ಬಿ. ಆರ್.ಅಂಬೇಡ್ಕರ್ ಕ್ರೀಡಾಂಗಣ ಬಸವೇಶ್ವರ ನಗರ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಮಂಡ್ಯ ತಂಡವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಜೊತೆಗೆ ಬೆಸ್ಟ್ ರೈಡರ್ ವೈಯಕ್ತಿಕ ಬಹುಮಾನ ತನ್ನದಾಗಿಸಿಕೊಂಡು ಛತ್ತೀಸ್‌ಗಢದಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ: ಗಡಾಯಿಕಲ್ಲು – ಕಡಮಗುಂಡಿ ಫಾಲ್ಸ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya

ಕೈಲಾರು ರಾಜಗೋಪಾಲ್ ಭಟ್ ರಿಂದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ವಾಸ್ತು ಗಿಡ ಸಮರ್ಪಣೆ

Suddi Udaya

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ

Suddi Udaya

ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ: ನಡ ಕಾಲೇಜಿನ ಹುಡುಗರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!