September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶ

ಬೆಳ್ತಂಗಡಿ: ವಿಶ್ವವಿಖ್ಯಾತ ಪರಿಸರವಾದಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ(114ವ) ರವರು ಇಂದು ನಿಧನ ಹೊಂದಿದ್ದಾರೆ ಎಂದು ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.

ತಿಮ್ಮಕ್ಕ ಅವರನ್ನು ವಯೋ ಸಹಜ ಅನಾರೋಗ್ಯ ಮತ್ತು ಹಸಿವಿನ ಕೊರತೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದರು ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ಮೃತಟಪಟ್ಟಿದ್ದಾರೆ..
1911 ರಲ್ಲಿ ಗುಬ್ಬಿ ತಾಲೂಕಿನಲ್ಲಿ ಜನಿಸಿದ ತಿಮ್ಮಕ್ಕ, ಹೆದ್ದಾರಿಗಳ ಪಕ್ಕದಲ್ಲಿ 8,000 ಕ್ಕೂ ಹೆಚ್ಚು ಮರಗಳನ್ನು ನೆಟ್ಟು ಪೋಷಿಸುವ ದಶಕಗಳ ಕಾಲ ಪರಿಸರ ಉಸ್ತುವಾರಿಯ ಸಂಕೇತವಾಗಿದ್ದರು. ಮರಗಳನ್ನೇ ಮಕ್ಕಳಂತೆ ನೋಡಿಕೊಂಡಿದ್ದರು.

Related posts

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

Suddi Udaya

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪಾಲಕಾರೊಂದಿಗೆ ಸಂವಾದ ಕಾರ್ಯಕ್ರಮ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಮೈರೋಳ್ತಡ್ಕ, ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಶ್ರಮದಾನ

Suddi Udaya

ಮಿತ್ತಬಾಗಿಲು ವಿಭಾಷ್ ಮತ್ತು ವಿಭಾ – ಕರಾಟೆ ಅಖಾಡದಲ್ಲಿ ಚಾಂಪಿಯನ್‌ಶಿಪ್‌ ದ್ವಿರತ್ನ ಸಾಧನೆ

Suddi Udaya

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya
error: Content is protected !!