25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆ ಕಿರಿಯ-ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ, ಬೆಳ್ತಂಗಡಿಯಲ್ಲಿ ನಡೆದ ಬೆಳ್ತಂಗಡಿ ವಲಯಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾಕಾರಂಜಿ ಸ್ಪರ್ಧೆಗಳಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದು ಎರಡೂ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಕಿರಿಯ ವಿಭಾಗ ಕಿರಿಯ ವಿಭಾಗ ಸಮಗ್ರ ಪ್ರಶಸ್ತಿ. ಆಶುಭಾಷಣ – ಧಾತ್ರಿ ಆರಿಕಾ (ಪ್ರಥಮ ) , ಕಥೆ ಹೇಳುವುದು – ಧಾತ್ರಿಆರಿಕಾ (ಪ್ರಥಮ) , ದೇಶ ಭಕ್ತಿ ಗೀತೆ – ತನ್ನಿ.ಎಸ್ (ಪ್ರಥಮ , ಛದ್ಮವೇಷ -ಅರ್ಜುನ್ ವಿ ಪಿ (ಪ್ರಥಮ) , ಅಭಿನಯ ಗೀತೆ – ರಾಶಿ.ಎಂ. ಎನ್ (ದ್ವಿತೀಯ ), ಕನ್ನಡ ಕಂಠ ಪಾಠ ರಿಷಿತ್ ಸಿ ಪವರ್ (ತೃತೀಯ), ಧಾರ್ಮಿಕ ಪಠಣ -ಶ್ರೀಶ ಕೃಷ್ಣ (ತೃತೀಯ),

ಹಿರಿಯ ವಿಭಾಗ ಸಮಗ್ರ ಪ್ರಶಸ್ತಿ: ಧಾರ್ಮಿಕ ಪಠಣ ಸಂಸ್ಕೃತ – ಶ್ರೀ ಸುಮತಿ (ಪ್ರಥಮ) , ಕನ್ನಡ ಪ್ರಬಂಧ – ಸಾನ್ನಿ ಕುಕ್ಯಾನ್ (ಪ್ರಥಮ), ಕಥೆ ಹೇಳುವುದು – ನಿಶಾನ್ ಎನ್ ಸಾಲಿಯಾನ್ (ಪ್ರಥಮ), ಕಂಠಪಾಠ ಇಂಗ್ಲಿಷ್ – ಮಹಮ್ಮದ್ ನಿಶಾದ್ (ದ್ವಿತೀಯ), ಕಂಠಪಾಠ ಹಿಂದಿ ವಿಧಿತಾ (ತೃತೀಯ) , ಆಶುಭಾಷಣ – ವಿಸ್ಮಾರೆ (ತೃತೀಯ) , ಭಕ್ತಿ ಗೀತೆ ಶ್ರೀ ಸುಮತಿ (ತೃತೀಯ) , ಮಿಮಿಕ್ರಿ – ಅಭಿನವ್. ಕೆ (ತೃತೀಯ) , ದೇಶಭಕ್ತಿ ಗೀತೆ ಶಾರ್ವಿ ಬಿ ಆರ್ (ತೃತಿಯ) ಪಡೆದುಕೊಂಡಿದ್ದಾರೆ.

Related posts

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸಹೋದರರಿಬ್ಬರು ಒಂದೇ ದಿನ ನಿಧನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಫುಟ್ಬಾಲ್ ಪಂದ್ಯಾಟ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya
error: Content is protected !!