July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆ ಕಿರಿಯ-ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ, ಬೆಳ್ತಂಗಡಿಯಲ್ಲಿ ನಡೆದ ಬೆಳ್ತಂಗಡಿ ವಲಯಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾಕಾರಂಜಿ ಸ್ಪರ್ಧೆಗಳಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದು ಎರಡೂ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಕಿರಿಯ ವಿಭಾಗ ಕಿರಿಯ ವಿಭಾಗ ಸಮಗ್ರ ಪ್ರಶಸ್ತಿ. ಆಶುಭಾಷಣ – ಧಾತ್ರಿ ಆರಿಕಾ (ಪ್ರಥಮ ) , ಕಥೆ ಹೇಳುವುದು – ಧಾತ್ರಿಆರಿಕಾ (ಪ್ರಥಮ) , ದೇಶ ಭಕ್ತಿ ಗೀತೆ – ತನ್ನಿ.ಎಸ್ (ಪ್ರಥಮ , ಛದ್ಮವೇಷ -ಅರ್ಜುನ್ ವಿ ಪಿ (ಪ್ರಥಮ) , ಅಭಿನಯ ಗೀತೆ – ರಾಶಿ.ಎಂ. ಎನ್ (ದ್ವಿತೀಯ ), ಕನ್ನಡ ಕಂಠ ಪಾಠ ರಿಷಿತ್ ಸಿ ಪವರ್ (ತೃತೀಯ), ಧಾರ್ಮಿಕ ಪಠಣ -ಶ್ರೀಶ ಕೃಷ್ಣ (ತೃತೀಯ),

ಹಿರಿಯ ವಿಭಾಗ ಸಮಗ್ರ ಪ್ರಶಸ್ತಿ: ಧಾರ್ಮಿಕ ಪಠಣ ಸಂಸ್ಕೃತ – ಶ್ರೀ ಸುಮತಿ (ಪ್ರಥಮ) , ಕನ್ನಡ ಪ್ರಬಂಧ – ಸಾನ್ನಿ ಕುಕ್ಯಾನ್ (ಪ್ರಥಮ), ಕಥೆ ಹೇಳುವುದು – ನಿಶಾನ್ ಎನ್ ಸಾಲಿಯಾನ್ (ಪ್ರಥಮ), ಕಂಠಪಾಠ ಇಂಗ್ಲಿಷ್ – ಮಹಮ್ಮದ್ ನಿಶಾದ್ (ದ್ವಿತೀಯ), ಕಂಠಪಾಠ ಹಿಂದಿ ವಿಧಿತಾ (ತೃತೀಯ) , ಆಶುಭಾಷಣ – ವಿಸ್ಮಾರೆ (ತೃತೀಯ) , ಭಕ್ತಿ ಗೀತೆ ಶ್ರೀ ಸುಮತಿ (ತೃತೀಯ) , ಮಿಮಿಕ್ರಿ – ಅಭಿನವ್. ಕೆ (ತೃತೀಯ) , ದೇಶಭಕ್ತಿ ಗೀತೆ ಶಾರ್ವಿ ಬಿ ಆರ್ (ತೃತಿಯ) ಪಡೆದುಕೊಂಡಿದ್ದಾರೆ.

Related posts

ಕಳೆಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತುಳುನಾಡು ಒಕ್ಕೂಟ ಸಂಘಟನೆಯ ನೇತೃತ್ವದಲ್ಲಿ 5ನೇ ವರ್ಷದ ‘ಚೆನ್ನೆಮಣೆ ಗೊಬ್ಬು ಪಂಥೋ’ ಕಾರ್ಯಕ್ರಮ

Suddi Udaya

ಎ.20: ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: 10 ಸಾವಿರ ಕಾರ್ಯಕರ್ತರು ಭಾಗಿ

Suddi Udaya

ಉಜಿರೆ ಎಸ್.ಡಿ.ಎಂ ಎಜುಕೇಶನಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಗುರಿಪಳ್ಳ: ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!