23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ, ಉಜಿರೆ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ, ಉಜಿರೆಯ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ದೀಪ ಬೆಳಗಿಸಿ ಮಾತನಾಡಿ ನೀತಿ ಕಥೆ ಹೇಳಿ ಮಕ್ಕಳನ್ನು ಸಂತೋಷ ಪಡಿಸಿದರು. ವೇದಿಕೆಯ ಮೇಲೆ ಲಯನ್ ಜಯಂತ ಶೆಟ್ಟಿ, ಲಯನ್ ರವೀಂದ್ರ ಶೆಟ್ಟಿ, ಲಯನ್ ರಾಜು ಶೆಟ್ಟಿ, ಲೆಯೋ ಅಧ್ಯಕ್ಷೆ ಲಿಯೋ ಭಾಷಿಣಿ, ಸಾನಿಧ್ಯ ತರಬೇತಿ ಕೇಂದ್ರದ ಮೇಲ್ವಿಚಾರಿಣಿ ಮಿಸ್ ಮಲ್ಲಿಕಾ ಮೇಡಂ ಹಾಗೂ ಪ್ರೇಮರಾಜ್ ರೋಷನ್ ಸಿಕ್ವೆರ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಅಭಿಲಾಶ್ ಮತ್ತು ಪ್ರೇಮರಾಜ ರೋಷನ್ ನಿರೂಪಿಸಿದರು. ಸಭೆಯಲ್ಲಿ ಲಯನ್ಸ್ ಸದಸ್ಯರಾದ ಲಯನ್ ಗೋಪಾಲಕೃಷ್ಣ ಕಾಂಚೋಡು, ಲಯನ್ ನಾಣ್ಯಪ್ಪ ನಾಯ್ಕ್, ಮತ್ತು ಲಯನ್ ಸುಂದರಿ ನಾಣ್ಯಪ್ಪ ಭಾಗವಹಿಸಿದ್ದರು. ವಂದನಾರ್ಪಣೆಯನ್ನು ಶಾಲೆಯ ವಿಶೇಷ ಅಧ್ಯಾಪಕಿಯಾದ ಮಿಸ್ ಅಕ್ಷತಾ ಕೆ ನಿರ್ವಹಿಸಿದರು.

Related posts

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

Suddi Udaya

ಬೆಳ್ತಂಗಡಿ: ಹಿರಿಯ ವಕೀಲ ಶ್ರೀಧರ ಗೌಡ ನಿಧನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿಯ ಮಹಾಸಂಗಮ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!