23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭವು ನ‌.15 ರಂದು ಸಂಸ್ಥೆಯ ಆವರಣದಲ್ಲಿ ನಡೆಯಿತು.

ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿ ವೈದ್ಯ, ಲೇಖಕ ಡಾ.ರಾಹುಲ್ ದೇವರಾಜ್ ವಾರ್ಷಿಕ ಸಂಚಿಕೆಯ ಅಕ್ಷರ ವಾಣಿ ಬಿಡುಗಡೆಗೊಳಿಸಿದರು.


ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಗೌಡ, ವಾಣಿ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್, ಉಪಾಧ್ಯಕ್ಷ ಧರ್ಣಪ್ಪ ಗೌಡ, ನಾರಾಯಣ ಗೌಡ., ಕೋಶಾಧಿಕಾರಿ ಯುವರಾಜ್ ಅನಾರು, ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ವಾಣಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀ ನಾರಾಯಣ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಜನಾರ್ದನ ಗೌಡ ಬಂದಾರು, ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಮೀನಾಕ್ಷಿ ವಾರ್ಷಿಕ ವರದಿ ಮಂಡಿಸಿದರು.

Related posts

ಬಂದಾರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಕಲ್ಮಂಜ ಗ್ರಾ.ಪಂ. ವತಿಯಿಂದ ನಿಡಿಗಲ್ ಸೇತುವೆಯಲ್ಲಿ ಸಿಸಿಟಿವಿ ಅಳವಡಿಕೆ

Suddi Udaya

ಮೈರೋಳ್ತಡ್ಕ ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಮಾಜಿ ಶಾಸಕ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಿಂದ ನಾಳೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಶ್ರದ್ಧಾಂಜಲಿ ಅರ್ಪಣೆ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ವೇಣೂರು ವಿ.ಹಿಂ.ಪ. ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆ

Suddi Udaya
error: Content is protected !!