25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಧಾರ್ಮಿಕವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

ಧರ್ಮಸ್ಥಳ: ಚತುರ್ದಾನ ಪರಂಪರೆಯ ನಾಡಿನ ಪರಮ ವಾವನ ಪುಣ್ಯಕ್ಷೇತ್ರ ಧರ್ಮಸ್ಥಳದ ಕ್ಷೇತ್ರಕ್ಕೆ ಸಾಗಿದ ಪಾದಯಾತ್ರೆಯಲ್ಲಿ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು ಮೆರಗು ನೀಡಿತು.

ಪ್ರತಿವರ್ಷ ಪಾದಯಾತ್ರೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ವಿವಿಧ ಮಾದರಿಯ ವಿನೋದಾವಳಿಗಳು ಕಾಣ ಸಿಗುತ್ತದೆ.

ಈ ಬಾರಿ 13 ನೇ ವರ್ಷದ ಪಾದಯಾತ್ರೆಗೆ ವಾಯ್ಲಿನ್ ಆದ್ಯಾ – ಕೇರಳ,ಚೆಂಡೆ – ಮಣಿಕಂಠ ಸಿಂಗಾರಿ ಮೇಳ ಬೆಟ್ಟಂಪಾಡಿ ಪುತ್ತೂರು ಪಾದಯಾತ್ರೆಗೆ ಇನ್ನಷ್ಟು ಮೆರಗು ನೀಡಿತು.

Related posts

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಜನಜಾತಿಯ ಗರಿಮಾ ಉತ್ಸವ – 2026

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಲೋಕಾರ್ಪಣೆ

Suddi Udaya

ಗೇರುಕಟ್ಟೆ: ನಿವೃತ್ತ ಅಂಗನವಾಡಿ ಸಹಾಯಕಿ ಜಯಂತಿ ನಿಧನ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಬೆ

Suddi Udaya

ಬೆಳ್ತಂಗಡಿ ಅಪರ ಸರ್ಕಾರಿ ವಕೀಲರಾಗಿ ಮನೋಹರ ಕುಮಾರ್ ನೇಮಕ

Suddi Udaya
error: Content is protected !!