25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ನ.19-20 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

ಬೆಳ್ತಂಗಡಿ: ನ.18 ಹಾಗೂ 19 ರಂದು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಕಾರ್ಯಕ್ರಮ ಇರುವುದರಿಂದ ಬೆಳ್ತಂಗಡಿ ತಾಲ್ಲೂಕಿನ ಸುತ್ತಮುತ್ತಲಿನ ಪ್ರದೇಶಗಳಿಗೆ ಹೆಚ್ಚುವರಿ ಸಾರಿಗೆ ಸೌಲಭ್ಯವನ್ನು ಕಾರ್ಯಚರಿಸಲು ಇರುವುದರಿಂದ ನ.19 ಹಾಗೂ ನ.20 ರಂದು ಶಾಲಾ ಕಾಲೇಜುಗಳ ಟ್ರಿಪ್‌ಗಳಲ್ಲಿ ವ್ಯತ್ಯಾಯ ಉಂಟಾಗುವ ಸಾಧ್ಯತೆ ಇರುವುದರಿಂದ ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಕೆ.ಎಸ್.ಆರ್.ಟಿ.ಸಿ ಪ್ರಕಟನೆ ತಿಳಿಸಿದೆ.

Related posts

ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ವತಿಯಿಂದ “ಸ್ವಾತಂತ್ರ್ಯ ಸಂಗಮ” ಕಾರ್ಯಕ್ರಮ

Suddi Udaya

ಇಂದಬೆಟ್ಟು: ಭಾರಿ ಸಿಡಿಲು ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿ, ಪ್ರಾಣಾಪಾಯದಿಂದ ಪಾರು

Suddi Udaya

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

Suddi Udaya

ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮ: ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಸಂಜನಾ ಎಸ್ ರಿಗೆ ಅಭಿನಯ ಕಥೆಯಲ್ಲಿ ಪ್ರಥಮ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ರೆಖ್ಯ: ಗಾಳೆ-ಮಳೆಗೆ ಹಾರಿ ಹೋದ ಮನೆಯ ಮೇಲ್ಛಾವಣಿ: ಗ್ರಾಮಸ್ಥರಿಂದ ದುರಸ್ತಿ ಕಾರ್ಯ

Suddi Udaya
error: Content is protected !!