
ಬೆಳ್ತಂಗಡಿ: ಸಾವ್ಯ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಇದರ ಅಧ್ಯಕ್ಷರೂ, ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕಿ ಶ್ರೀಮತಿ ಆಶಾ ಇವರಿಗೆ ಕ್ಷೀರ ಕ್ಷೇತ್ರದಲ್ಲಿ ಮಾಡಿದ ಅಭೂತಪೂರ್ವ ಸಾಧನೆಯನ್ನು ಗುರುತಿಸಿ
“ಕ್ಷೀರ ರತ್ನ”ಪ್ರಶಸ್ತಿಯನ್ನು ಮಡಂತ್ಯಾರ್ ನಲ್ಲಿ ಜರಗಿದ ದ. ಕ. ಜಿಲ್ಲಾ ಮಟ್ಟದ 72 ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಯಿತು.











