22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎರುಕಡಪ್ಪು ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಮಡಂತ್ಯಾರು : ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ನ.14 ರಂದು ನಡೆಯಿತು. ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಮರೀಟಾ ಪಿಂಟೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಅಂಗನವಾಡಿ ಕೇಂದ್ರದ ಪುಟಾಣಿಗಳಿಂದ ಛದ್ಮವೇಷ, ಆಟೋಟ ಸ್ಪರ್ಧೆ ಮತ್ತು ಮಕ್ಕಳ ಪೋಷಕರಿಗೆ ವಿವಿಧ ರೀತಿಯ ಅಟೋಟ ಸ್ಪರ್ಧೆ ನಡೆಯಿತು. ಹಾಗೂ ವಿಜೇತರಿಗೆ ಬಹುಮಾನ ವಿತರಣೆ ಮಾಡಿದರು.
ಬಾಲವಿಕಾಸ ಸಮಿತಿ ಅಧ್ಯಕ್ಷ ನೀತಾ ಕುಮಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಕೊಡುಗೆ: ಮಕ್ಕಳ ಪೋಷಕರಾದ ನಜೀರ್ ಹುಸೈನ್ ಸೌಂಡ್ ಬಾಕ್ಸ್ ಮತ್ತು ಮೈಕ್ ನೀಡಿದರು. ಮಹಮ್ಮದ್ (ಮೋನು) ಗೋಡೆ ಗಡಿಯಾರ, ಹಸನಬ್ಬ ಪೇರಾಜೆ ಕುಕ್ಕರ್ ನೀಡಿ ಸಹಕರಿಸಿದರು.
ಅಂಚೆ ಇಲಾಖೆ ನಿವೃತ್ತ ಡಾಕಯ್ಯ ಗೌಡ ಹೀರ್ಯ ಅವರನ್ನು ಸನ್ಮಾನಿಸಿ, ಗೌರವಿಸಿದರು. ಆಶಾ ಕಾರ್ಯಕರ್ತೆ ಸುಭಾಷಿಣಿ ಕೆ., ಸಹಾಯಕಿ ಗೀತಾ ಹಾಗೂ ಮಕ್ಕಳ ಪೋಷಕರು ಮತ್ತಿತರರು ಉಪಸ್ಥಿತರಿದ್ದರು. ಆಂಗ್ಲ ಕೇಂದ್ರ ಕಾರ್ಯಕರ್ತೆ ಗುಣವತಿ ಕೆ.ಎನ್. ಸ್ವಾಗತಿಸಿ, ನಿರೂಪಿಸಿದರು.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶಾಸಕ ಹರೀಶ್ ಪೂಂಜರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಉಜಿರೆ : ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಉದ್ಘಾಟನೆ’

Suddi Udaya

ಧರ್ಮಸ್ಥಳ: ಶ್ರೀರಂಗ ತುಲಾಭಾರ ಮತ್ತು ಭಕ್ತಸುಧನ್ವ ತಾಳಮದ್ದಳೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಪೂರ್ವ ತಯಾರಿ ಸಭೆ

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಕಾರ್‍ಯದರ್ಶಿ ದಿ| ಅಶೋಕ್ ಕುಮಾರ್ ರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya
error: Content is protected !!