23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಂಟಾಲಪಳಿಕೆ ಶಾಲೆಯಲ್ಲಿ ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶ್ರಮದಾನ

ಹತ್ಯಡ್ಕ: ರಾಣೆಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತ್ತಡ್ಕ ಇದರ ವತಿಯಿಂದ ನ.14 ರಂದು ಸ.ಹಿ.ಪ್ರಾ ಕುಂಟಾಲಪಳಿಕೆ ಹತ್ಯಡ್ಕ ಪೋಷಕ -ಶಿಕ್ಷಕರ ಮಹಾಸಭೆ ಹಾಗೂ ಮಕ್ಕಳ ದಿನಾಚರಣೆ ಪ್ರಯುಕ್ತ ಶ್ರಮದಾನ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ರಾಣೆಯಾರ್ ಸಮಾಜ ಬಾಂಧವರು ಶಾಲೆ ವಠಾರದ ಸುತ್ತಮುತ್ತ ಹುಲ್ಲು ಗಿಡಗಳನ್ನು ಕತ್ತರಿಸಿ ಸ್ವಚ್ಛಗೊಳಿಸಿದರು.

ಈ ಹಿಂದೆಯು ರಾಣೆಯಾರ್ ಸಮಾಜ ಸೇವಾ ಸಂಘ ತುಂಬೆತ್ತಡ್ಕ ಸಮಾಜ ಮುಖಿ ಕೆಲಸ ಕಾರ್ಯಗಳನ್ನು ನಡೆಸುತ್ತ ಬಂದಿದೆ.

Related posts

ಗೇರುಕಟ್ಟೆ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ನಾವೂರು: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ, ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ

Suddi Udaya

ಬೆಳ್ತಂಗಡಿ: ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಆಗಿ ಪ್ರಮೀಳಾ ರಿಗೆ ಜಿಲ್ಲಾ ಪ್ರಶಸ್ತಿ

Suddi Udaya

ತಾಲೂಕಿನಲ್ಲಿ ಮುಂದುವರಿದ ಬೆಟ್ಟಿಂಗ್ ಭರಾಟೆ

Suddi Udaya

ಕಡಿರುದ್ಯಾವರ: ಕಾನರ್ಪ ಕುಮೇರು ನಿವಾಸಿ ಕೃಷಿಕ ಡೀಕಯ್ಯ ಗೌಡ ನಿಧನ

Suddi Udaya

ಬೆಳ್ತಂಗಡಿಯಲ್ಲಿ ಯಾಂತ್ರಿಕೃತ ಭತ್ತದ ನಾಟಿ ಪ್ರಾತ್ಯಕ್ಷಿಕೆ

Suddi Udaya
error: Content is protected !!