25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಂಟಾಲಪಳಿಕೆ ಶಾಲೆಯಲ್ಲಿ ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶ್ರಮದಾನ

ಹತ್ಯಡ್ಕ: ರಾಣೆಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತ್ತಡ್ಕ ಇದರ ವತಿಯಿಂದ ನ.14 ರಂದು ಸ.ಹಿ.ಪ್ರಾ ಕುಂಟಾಲಪಳಿಕೆ ಹತ್ಯಡ್ಕ ಪೋಷಕ -ಶಿಕ್ಷಕರ ಮಹಾಸಭೆ ಹಾಗೂ ಮಕ್ಕಳ ದಿನಾಚರಣೆ ಪ್ರಯುಕ್ತ ಶ್ರಮದಾನ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ರಾಣೆಯಾರ್ ಸಮಾಜ ಬಾಂಧವರು ಶಾಲೆ ವಠಾರದ ಸುತ್ತಮುತ್ತ ಹುಲ್ಲು ಗಿಡಗಳನ್ನು ಕತ್ತರಿಸಿ ಸ್ವಚ್ಛಗೊಳಿಸಿದರು.

ಈ ಹಿಂದೆಯು ರಾಣೆಯಾರ್ ಸಮಾಜ ಸೇವಾ ಸಂಘ ತುಂಬೆತ್ತಡ್ಕ ಸಮಾಜ ಮುಖಿ ಕೆಲಸ ಕಾರ್ಯಗಳನ್ನು ನಡೆಸುತ್ತ ಬಂದಿದೆ.

Related posts

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ 77 ನೇ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

Suddi Udaya

ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಕೆನರಾ ಬ್ಯಾಂಕಿನ ಎಟಿಎಂ ಉದ್ಘಾಟನೆ

Suddi Udaya

ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ಎಲ್. ಸಿ. ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಅ.13-19: ಕನ್ಯಾಡಿ | ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!