July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

ಪುಂಜಾಲಕಟ್ಟೆ : ಕೆಪಿಎಸ್ ಪುಂಜಾಲಕಟ್ಟೆಯ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಉದ್ಘಾಟಿಸಿ ಮಕ್ಕಳ ದಿನಾಚರಣೆಯ ಶುಭಾಶಯ ಕೋರುತ್ತಾ ಮಕ್ಕಳ ಸಾಮಾಜಿಕ ಜವಾಬ್ದಾರಿಗಳ ಬಗ್ಗೆ ಮಾತನಾಡುತ್ತ ತಂದೆ ತಾಯಿ ಮತ್ತು ಸಮಾಜದ ಕೊಡುಗೆಯನ್ನು ಸದಾ ಸ್ಮರಿಸುವುದು ಮಕ್ಕಳ ಜವಾಬ್ದಾರಿ ಎಂದು ನೆನಪಿಸಿದರು.

ಮುಖ್ಯ ಅತಿಥಿಯಾಗಿ ದ. ಕ. ಜಿಲ್ಲಾ ಪದವಿ ಪೂರ್ವ ಪ್ರಾಂಶುಪಾಲರ ಸಂಘದ ಅಧ್ಯಕ್ಷ ನವೀನ್ ಶೆಟ್ಟಿ ಕೆ, ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಜಯರಾಮ್ ಮತ್ತು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ಯಾಮ್ ಪ್ರಸಾದ್ ಸಂಪಿಗೆತ್ತಾಯ ಉಪಸ್ಥಿತರಿದ್ದರು. ದತ್ತಿ ಬಹುಮಾನ, ಆಟೋಟ ಸ್ಪರ್ಧೆ, ಕಲಿಕಾ, ಮತ್ತು ಸಾಂಸ್ಕೃತಿಕ ಸ್ಪರ್ಧೆ ಗಳಲ್ಲಿ ವಿಜೇತರಾದ ವಿದ್ಯಾರ್ಥಿ ಗಳನ್ನು ಪುರಸ್ಕಾರ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪೋಷಕ ರಕ್ಷಕ ಸಭೆ ನಡೆಸಲಾಯಿತು. ಸೃಷ್ಟಿ ಟಿoಕರಿಂಗ್ ಪ್ರಯೋಗಾಲಯ ಉದ್ಘಾಟಿಸಲಾಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಹೈಸ್ಕೂಲ್ ಪ್ರಭಾರ ಉಪಾಪ್ರಾಂಶುಪಾಲರಾದ ನಿರಂಜನ್ ಜೈನ್ ಮತ್ತು ಶಾಲಾಭಿವೃದ್ಧಿ ಸದಸ್ಯರಾದ ದಿವಾಕರ್ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಮಹಾ ಸಭೆ

Suddi Udaya

ಬಂದಾರು: ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಕನ್ಯಾಡಿ-2 ಅಂಗನವಾಡಿ ಕೇಂದ್ರದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಅಳಕ್ಕೆ ಬ್ರೈಟ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಶಾಲಾ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ ರಕ್ಷಿತ್ ಶಿವರಾಮ್

Suddi Udaya

ಪಟ್ರಮೆ : ಮುಂಡೂರುಪಳಿಕೆ ನಿವಾಸಿ ವಸಂತಿ ನಿಧನ

Suddi Udaya
error: Content is protected !!