22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆ ಕಿರಿಯ-ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ, ಬೆಳ್ತಂಗಡಿಯಲ್ಲಿ ನಡೆದ ಬೆಳ್ತಂಗಡಿ ವಲಯಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾಕಾರಂಜಿ ಸ್ಪರ್ಧೆಗಳಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದು ಎರಡೂ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಕಿರಿಯ ವಿಭಾಗ ಕಿರಿಯ ವಿಭಾಗ ಸಮಗ್ರ ಪ್ರಶಸ್ತಿ. ಆಶುಭಾಷಣ – ಧಾತ್ರಿ ಆರಿಕಾ (ಪ್ರಥಮ ) , ಕಥೆ ಹೇಳುವುದು – ಧಾತ್ರಿಆರಿಕಾ (ಪ್ರಥಮ) , ದೇಶ ಭಕ್ತಿ ಗೀತೆ – ತನ್ನಿ.ಎಸ್ (ಪ್ರಥಮ , ಛದ್ಮವೇಷ -ಅರ್ಜುನ್ ವಿ ಪಿ (ಪ್ರಥಮ) , ಅಭಿನಯ ಗೀತೆ – ರಾಶಿ.ಎಂ. ಎನ್ (ದ್ವಿತೀಯ ), ಕನ್ನಡ ಕಂಠ ಪಾಠ ರಿಷಿತ್ ಸಿ ಪವರ್ (ತೃತೀಯ), ಧಾರ್ಮಿಕ ಪಠಣ -ಶ್ರೀಶ ಕೃಷ್ಣ (ತೃತೀಯ),

ಹಿರಿಯ ವಿಭಾಗ ಸಮಗ್ರ ಪ್ರಶಸ್ತಿ: ಧಾರ್ಮಿಕ ಪಠಣ ಸಂಸ್ಕೃತ – ಶ್ರೀ ಸುಮತಿ (ಪ್ರಥಮ) , ಕನ್ನಡ ಪ್ರಬಂಧ – ಸಾನ್ನಿ ಕುಕ್ಯಾನ್ (ಪ್ರಥಮ), ಕಥೆ ಹೇಳುವುದು – ನಿಶಾನ್ ಎನ್ ಸಾಲಿಯಾನ್ (ಪ್ರಥಮ), ಕಂಠಪಾಠ ಇಂಗ್ಲಿಷ್ – ಮಹಮ್ಮದ್ ನಿಶಾದ್ (ದ್ವಿತೀಯ), ಕಂಠಪಾಠ ಹಿಂದಿ ವಿಧಿತಾ (ತೃತೀಯ) , ಆಶುಭಾಷಣ – ವಿಸ್ಮಾರೆ (ತೃತೀಯ) , ಭಕ್ತಿ ಗೀತೆ ಶ್ರೀ ಸುಮತಿ (ತೃತೀಯ) , ಮಿಮಿಕ್ರಿ – ಅಭಿನವ್. ಕೆ (ತೃತೀಯ) , ದೇಶಭಕ್ತಿ ಗೀತೆ ಶಾರ್ವಿ ಬಿ ಆರ್ (ತೃತಿಯ) ಪಡೆದುಕೊಂಡಿದ್ದಾರೆ.

Related posts

ಉದ್ಯಮಿ ಸತ್ಯನಾರಾಯಣ ಹೊಳ್ಳ ರವರಿಂದ ಮುಂಡಾಜೆ ಸ .ಉ . ಪ್ರಾ . ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya

ಬೆಳ್ತಂಗಡಿ: ಹಳೇಕೋಟೆ ಬಳಿ ಪಿಕಪ್ ಮತ್ತು ದ್ವಿಚಕ್ರ ವಾಹನ ಅಪಘಾತ ಪ್ರಕರಣ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Suddi Udaya

ಬೆಳ್ತಂಗಡಿ: ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್‌ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಜೈ ಶ್ರೀ ರಾಮ್ ಫ್ರೆಂಡ್ಸ್ ಮುರ ತಂಡ ದ್ವಿತೀಯ ಸ್ಥಾನ

Suddi Udaya

ಕೃಷಿ ಜಾಗದ ನೋಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಮುಲ್ಲೈ ಮುಹಿಲನ್ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಶೀಘ್ರ ಪರಿಹರಿಸುವಂತೆ ಮನವಿ

Suddi Udaya

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!