September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆ ಕಿರಿಯ-ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ, ಬೆಳ್ತಂಗಡಿಯಲ್ಲಿ ನಡೆದ ಬೆಳ್ತಂಗಡಿ ವಲಯಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾಕಾರಂಜಿ ಸ್ಪರ್ಧೆಗಳಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದು ಎರಡೂ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಕಿರಿಯ ವಿಭಾಗ ಕಿರಿಯ ವಿಭಾಗ ಸಮಗ್ರ ಪ್ರಶಸ್ತಿ. ಆಶುಭಾಷಣ – ಧಾತ್ರಿ ಆರಿಕಾ (ಪ್ರಥಮ ) , ಕಥೆ ಹೇಳುವುದು – ಧಾತ್ರಿಆರಿಕಾ (ಪ್ರಥಮ) , ದೇಶ ಭಕ್ತಿ ಗೀತೆ – ತನ್ನಿ.ಎಸ್ (ಪ್ರಥಮ , ಛದ್ಮವೇಷ -ಅರ್ಜುನ್ ವಿ ಪಿ (ಪ್ರಥಮ) , ಅಭಿನಯ ಗೀತೆ – ರಾಶಿ.ಎಂ. ಎನ್ (ದ್ವಿತೀಯ ), ಕನ್ನಡ ಕಂಠ ಪಾಠ ರಿಷಿತ್ ಸಿ ಪವರ್ (ತೃತೀಯ), ಧಾರ್ಮಿಕ ಪಠಣ -ಶ್ರೀಶ ಕೃಷ್ಣ (ತೃತೀಯ),

ಹಿರಿಯ ವಿಭಾಗ ಸಮಗ್ರ ಪ್ರಶಸ್ತಿ: ಧಾರ್ಮಿಕ ಪಠಣ ಸಂಸ್ಕೃತ – ಶ್ರೀ ಸುಮತಿ (ಪ್ರಥಮ) , ಕನ್ನಡ ಪ್ರಬಂಧ – ಸಾನ್ನಿ ಕುಕ್ಯಾನ್ (ಪ್ರಥಮ), ಕಥೆ ಹೇಳುವುದು – ನಿಶಾನ್ ಎನ್ ಸಾಲಿಯಾನ್ (ಪ್ರಥಮ), ಕಂಠಪಾಠ ಇಂಗ್ಲಿಷ್ – ಮಹಮ್ಮದ್ ನಿಶಾದ್ (ದ್ವಿತೀಯ), ಕಂಠಪಾಠ ಹಿಂದಿ ವಿಧಿತಾ (ತೃತೀಯ) , ಆಶುಭಾಷಣ – ವಿಸ್ಮಾರೆ (ತೃತೀಯ) , ಭಕ್ತಿ ಗೀತೆ ಶ್ರೀ ಸುಮತಿ (ತೃತೀಯ) , ಮಿಮಿಕ್ರಿ – ಅಭಿನವ್. ಕೆ (ತೃತೀಯ) , ದೇಶಭಕ್ತಿ ಗೀತೆ ಶಾರ್ವಿ ಬಿ ಆರ್ (ತೃತಿಯ) ಪಡೆದುಕೊಂಡಿದ್ದಾರೆ.

Related posts

ಜೆಸಿಐ ಉಜಿರೆ ಸಿಟಿ ವತಿಯಿಂದ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಗೌರವ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಇಂಗ್ಲೀಷ್ ಇಟಾಲಿಕ್ ಬರವಣಿಗೆಯ ತರಬೇತಿ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಚಾರ್ಮಾಡಿ : ಅನ್ನಾರ್ ನದಿಯ ಸೇತುವೆಯ ಅಡಿಯಲ್ಲಿ ದನದ ತಲೆ ಸೇರಿದಂತೆ ಅವಶೇಷಗಳು ಪತ್ತೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಆತ್ಮಹತ್ಯೆಗೆ ಯತ್ನಿಸಿದ್ದ ಕೊಕ್ಕಡದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya
error: Content is protected !!