28.8 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ, ಉಜಿರೆ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ, ಉಜಿರೆಯ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ದೀಪ ಬೆಳಗಿಸಿ ಮಾತನಾಡಿ ನೀತಿ ಕಥೆ ಹೇಳಿ ಮಕ್ಕಳನ್ನು ಸಂತೋಷ ಪಡಿಸಿದರು. ವೇದಿಕೆಯ ಮೇಲೆ ಲಯನ್ ಜಯಂತ ಶೆಟ್ಟಿ, ಲಯನ್ ರವೀಂದ್ರ ಶೆಟ್ಟಿ, ಲಯನ್ ರಾಜು ಶೆಟ್ಟಿ, ಲೆಯೋ ಅಧ್ಯಕ್ಷೆ ಲಿಯೋ ಭಾಷಿಣಿ, ಸಾನಿಧ್ಯ ತರಬೇತಿ ಕೇಂದ್ರದ ಮೇಲ್ವಿಚಾರಿಣಿ ಮಿಸ್ ಮಲ್ಲಿಕಾ ಮೇಡಂ ಹಾಗೂ ಪ್ರೇಮರಾಜ್ ರೋಷನ್ ಸಿಕ್ವೆರ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಅಭಿಲಾಶ್ ಮತ್ತು ಪ್ರೇಮರಾಜ ರೋಷನ್ ನಿರೂಪಿಸಿದರು. ಸಭೆಯಲ್ಲಿ ಲಯನ್ಸ್ ಸದಸ್ಯರಾದ ಲಯನ್ ಗೋಪಾಲಕೃಷ್ಣ ಕಾಂಚೋಡು, ಲಯನ್ ನಾಣ್ಯಪ್ಪ ನಾಯ್ಕ್, ಮತ್ತು ಲಯನ್ ಸುಂದರಿ ನಾಣ್ಯಪ್ಪ ಭಾಗವಹಿಸಿದ್ದರು. ವಂದನಾರ್ಪಣೆಯನ್ನು ಶಾಲೆಯ ವಿಶೇಷ ಅಧ್ಯಾಪಕಿಯಾದ ಮಿಸ್ ಅಕ್ಷತಾ ಕೆ ನಿರ್ವಹಿಸಿದರು.

Related posts

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya

ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ದ್ವಜಸ್ತಂಭ ಸಮರ್ಪಣೆ

Suddi Udaya

ಕೊಕ್ರಾಡಿ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

ಮಾ.27: ಮುಳಿಯದಲ್ಲಿ ಡೈಮಂಡ್ ಫೆಸ್ಟ್-50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

Suddi Udaya
error: Content is protected !!