ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭವು ನ‌.15 ರಂದು ಸಂಸ್ಥೆಯ ಆವರಣದಲ್ಲಿ ನಡೆಯಿತು.

ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿ ವೈದ್ಯ, ಲೇಖಕ ಡಾ.ರಾಹುಲ್ ದೇವರಾಜ್ ವಾರ್ಷಿಕ ಸಂಚಿಕೆಯ ಅಕ್ಷರ ವಾಣಿ ಬಿಡುಗಡೆಗೊಳಿಸಿದರು.


ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಗೌಡ, ವಾಣಿ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್, ಉಪಾಧ್ಯಕ್ಷ ಧರ್ಣಪ್ಪ ಗೌಡ, ನಾರಾಯಣ ಗೌಡ., ಕೋಶಾಧಿಕಾರಿ ಯುವರಾಜ್ ಅನಾರು, ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ವಾಣಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀ ನಾರಾಯಣ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಜನಾರ್ದನ ಗೌಡ ಬಂದಾರು, ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಮೀನಾಕ್ಷಿ ವಾರ್ಷಿಕ ವರದಿ ಮಂಡಿಸಿದರು.

Related posts

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ: ಪಂಚಾಯತ್ ಮೊಬೈಲ್ ಗೆ ಹಾನಿ, ದರೋಡೆ ಆರೋಪ: ಪಿಡಿಒ ದೂರಿನಂತೆ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ನಾಟಿ ವೈದ್ಯ ಹೊನ್ನಪ್ಪ ಗೌಡ ನಿಧನ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya

ಜಿಲ್ಲಾ ಸಂಸ್ಕಾರ ಭಾರತೀ ವತಿಯಿಂದ ವೇಣೂರಿನ ಶ್ರೀ ವರ್ಧಮಾನ ಸ್ವಾಮಿ ಬಸದಿಯಲ್ಲಿ “ಸಂಸ್ಕಾರ ಸಿಂಧೂರ” ಚಿಂತನ ಮಂಥನ ಕಾರ್ಯಕ್ರಮ

Suddi Udaya
error: Content is protected !!