25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಧಾರ್ಮಿಕವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

ಧರ್ಮಸ್ಥಳ: ಚತುರ್ದಾನ ಪರಂಪರೆಯ ನಾಡಿನ ಪರಮ ವಾವನ ಪುಣ್ಯಕ್ಷೇತ್ರ ಧರ್ಮಸ್ಥಳದ ಕ್ಷೇತ್ರಕ್ಕೆ ಸಾಗಿದ ಪಾದಯಾತ್ರೆಯಲ್ಲಿ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು ಮೆರಗು ನೀಡಿತು.

ಪ್ರತಿವರ್ಷ ಪಾದಯಾತ್ರೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ವಿವಿಧ ಮಾದರಿಯ ವಿನೋದಾವಳಿಗಳು ಕಾಣ ಸಿಗುತ್ತದೆ.

ಈ ಬಾರಿ 13 ನೇ ವರ್ಷದ ಪಾದಯಾತ್ರೆಗೆ ವಾಯ್ಲಿನ್ ಆದ್ಯಾ – ಕೇರಳ,ಚೆಂಡೆ – ಮಣಿಕಂಠ ಸಿಂಗಾರಿ ಮೇಳ ಬೆಟ್ಟಂಪಾಡಿ ಪುತ್ತೂರು ಪಾದಯಾತ್ರೆಗೆ ಇನ್ನಷ್ಟು ಮೆರಗು ನೀಡಿತು.

Related posts

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಡಿ.27: ನಾವೂರುನಲ್ಲಿ 40ನೇ ವರ್ಷದ ಅಯ್ಯಪ್ಪ ದೀಪೋತ್ಸವ: ‘ಹರಿವರಾಸನಂ’ ಗೀತೆಯ ಶತಾಬ್ಧಿ ಕಾರ್ಯಕ್ರಮ – ಪಂದಳರಾಜ ಶಶಿಕುಮಾರ ವರ್ಮ ನಾವೂರುಗೆ

Suddi Udaya

ಎಲ್‌.ಸಿ.ಆರ್‌. ಇಂಡಿಯನ್ ಡಿಗ್ರಿ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ

Suddi Udaya
error: Content is protected !!