25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷೆ ಆಶಾ ಅವರಿಗೆ ಕ್ಷೀರರತ್ನ ಪ್ರಶಸ್ತಿ

ಬೆಳ್ತಂಗಡಿ: ಸಾವ್ಯ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಇದರ ಅಧ್ಯಕ್ಷರೂ, ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕಿ ಶ್ರೀಮತಿ ಆಶಾ ಇವರಿಗೆ ಕ್ಷೀರ ಕ್ಷೇತ್ರದಲ್ಲಿ ಮಾಡಿದ ಅಭೂತಪೂರ್ವ ಸಾಧನೆಯನ್ನು ಗುರುತಿಸಿ

“ಕ್ಷೀರ ರತ್ನ”ಪ್ರಶಸ್ತಿಯನ್ನು ಮಡಂತ್ಯಾರ್ ನಲ್ಲಿ ಜರಗಿದ ದ. ಕ. ಜಿಲ್ಲಾ ಮಟ್ಟದ 72 ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಯಿತು.

Related posts

ನಡ ಗ್ರಾ.ಪಂ.ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಜೆಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಜೇಸಿ ಹೆಚ್.ಜಿ.ಎಫ್ ಅಶೋಕ್ ಗುಂಡಿಯಲ್ಕೆ ಆಯ್ಕೆ

Suddi Udaya

ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಭಾರೀ ಗಾಳಿ ಮಳೆ: ಇಂದಬೆಟ್ಟುವಿನಲ್ಲಿ ಮನೆಗೆ ಮರ ಬಿದ್ದು ಹಾನಿ: ವಿದ್ಯುತ್ ಕಂಬ ಹಾಗೂ ರಬ್ಬರ್ ಗಿಡಗಳು ಧರಾಶಾಹಿ

Suddi Udaya

ಲಿಂಗ ಸಮಾನತೆ ಪ್ರತಿಪಾದಿಸಲು ಮಹಿಳಾ ದಿನಾಚರಣೆ ಅವಶ್ಯಕ: ಕರ್ತವ್ಯದೊಂದಿಗೆ ಮಹಿಳೆಯರೂ ಸಾಧನೆಯ ಪಥದತ್ತ ಶ್ಲಾಘನೀಯ: ಮಂಗಳೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕಿ ಸೌಮ್ಯಲತಾ ಎನ್.

Suddi Udaya

ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

Suddi Udaya
error: Content is protected !!