23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ : ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರವರ ಪುತ್ರಿಗೆ ಐಟಿ ಕಂಪೆನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟ ರಕ್ಷಿತ್ ಶಿವರಾo

ಬೆಳ್ತಂಗಡಿ: ಶ್ರೀ ಕ್ಷೇತ್ರ ಸೌತಡ್ಕದ ದೇವಸ್ಥಾನದಲ್ಲಿ ದಿನಗೂಲಿ ನೌಕರರಾಗಿ ದುಡಿಯುತ್ತಿರುವ ಶ್ರೀಮತಿ ಸುಜಾತಾ ಇವರ ಪತಿ ಬಾಲಕೃಷ್ಣ ಶೆಟ್ಟಿ ಇವರು ಇತ್ತೀಚೆಗೆ ಆನೆ ದಾಳಿ ಸಂದರ್ಭ ಮೃತ ಪಟ್ಟಿದ್ದು ಆ ಸಮಯ ರಾಜ್ಯ ಕೆ.ಪಿ.ಸಿ.ಸಿ.ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾo ಇವರು ಮನೆ ಬೇಟಿ ನೀಡಿದ ಸಂದರ್ಭ, ಮನೆಯವರು ಮತ್ತು ಗ್ರಾಮಸ್ಥರು ಮೃತ ಬಾಲಕೃಷ್ಣ ಶೆಟ್ರ ಪುತ್ರಿ ಕುಮಾರಿ ವೇದಿತಳಿಗೆ , ಉದ್ಯೋಗ ಮತ್ತು ಆನೇ ದಾಳಿಯಿಂದ ಮೃತ ಪಟ್ಟ ಬಗ್ಗೆ ಅರಣ್ಯ ಇಲಾಖೆ ಯಿಂದ ಸೂಕ್ತ ಪರಿಹಾರ ದೊರಕಿಸಿಕೊಡುವಂತೆ ವಿನಂತಿಸಿದ್ದರು.

ಮನವಿಗೆ ಸ್ಪಂದಿಸಿದ ರಕ್ಷಿತ್ ಶಿವಾರಂ ರವರು ಬೆಂಗಳೂರಿನ ಪ್ರಸಿದ್ಧ ಐಟಿ ಕಂಪನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟಿದ್ದಾರೆ. ನ.17ರಂದು ಕುಮಾರಿ ವೇದಿತ ಅವರು ಐಟಿ ಉದ್ಯೋಗಿಯಾಗಿ ಕೆಲಸ ಸೇರುವಂತೆ ಸಂಸ್ಥೆಯು ಆದೇಶ ನೀಡಿರುತ್ತದೆ. ಅಲ್ಲದೆ ಅರಣ್ಯ ಇಲಾಖೆಯಿಂದ ಪರಿಹಾರವಾಗಿ ರೂ 20ಲಕ್ಷ ಮಂಜೂರಾತಿ ಗೊಳಿಸುವಲ್ಲಿಯೂ ಸಕ್ರಿಯ ಪಾತ್ರ ವಹಿಸಿ, ಪರಿಹಾರ ಒದಗಿಸಿದ ಮತ್ತು ಉದ್ಯೋಗವನ್ನು ದೊರಕಿಸಿಕೊಟ್ಟ ರಕ್ಷಿತ್ ಶಿವರಾಂ ಇವರಿಗೆ ಕ್ಷೇತ್ರದ ವ್ಯವಸ್ಥಾಪನ ಸಮಿತಿಯು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದೆ ಎಂದು ವ್ಯವಸ್ಥಾಪನ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಎಸ್ ಎಸ್ ಎಲ್ ಸಿ ಫಲಿತಾಂಶ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

Suddi Udaya

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಹಿಂದೂ ಸಂಗಮ ಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ವತಿಯಿಂದ ಗುರುವಾಯನಕೆರೆಯಲ್ಲಿ ಬೃಹತ್ ಹಿಂದೂ ಸಂಗಮ

Suddi Udaya

ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವ: ಧ್ವಜಾರೋಹಣ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya
error: Content is protected !!