September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ : ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರವರ ಪುತ್ರಿಗೆ ಐಟಿ ಕಂಪೆನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟ ರಕ್ಷಿತ್ ಶಿವರಾo

ಬೆಳ್ತಂಗಡಿ: ಶ್ರೀ ಕ್ಷೇತ್ರ ಸೌತಡ್ಕದ ದೇವಸ್ಥಾನದಲ್ಲಿ ದಿನಗೂಲಿ ನೌಕರರಾಗಿ ದುಡಿಯುತ್ತಿರುವ ಶ್ರೀಮತಿ ಸುಜಾತಾ ಇವರ ಪತಿ ಬಾಲಕೃಷ್ಣ ಶೆಟ್ಟಿ ಇವರು ಇತ್ತೀಚೆಗೆ ಆನೆ ದಾಳಿ ಸಂದರ್ಭ ಮೃತ ಪಟ್ಟಿದ್ದು ಆ ಸಮಯ ರಾಜ್ಯ ಕೆ.ಪಿ.ಸಿ.ಸಿ.ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾo ಇವರು ಮನೆ ಬೇಟಿ ನೀಡಿದ ಸಂದರ್ಭ, ಮನೆಯವರು ಮತ್ತು ಗ್ರಾಮಸ್ಥರು ಮೃತ ಬಾಲಕೃಷ್ಣ ಶೆಟ್ರ ಪುತ್ರಿ ಕುಮಾರಿ ವೇದಿತಳಿಗೆ , ಉದ್ಯೋಗ ಮತ್ತು ಆನೇ ದಾಳಿಯಿಂದ ಮೃತ ಪಟ್ಟ ಬಗ್ಗೆ ಅರಣ್ಯ ಇಲಾಖೆ ಯಿಂದ ಸೂಕ್ತ ಪರಿಹಾರ ದೊರಕಿಸಿಕೊಡುವಂತೆ ವಿನಂತಿಸಿದ್ದರು.

ಮನವಿಗೆ ಸ್ಪಂದಿಸಿದ ರಕ್ಷಿತ್ ಶಿವಾರಂ ರವರು ಬೆಂಗಳೂರಿನ ಪ್ರಸಿದ್ಧ ಐಟಿ ಕಂಪನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟಿದ್ದಾರೆ. ನ.17ರಂದು ಕುಮಾರಿ ವೇದಿತ ಅವರು ಐಟಿ ಉದ್ಯೋಗಿಯಾಗಿ ಕೆಲಸ ಸೇರುವಂತೆ ಸಂಸ್ಥೆಯು ಆದೇಶ ನೀಡಿರುತ್ತದೆ. ಅಲ್ಲದೆ ಅರಣ್ಯ ಇಲಾಖೆಯಿಂದ ಪರಿಹಾರವಾಗಿ ರೂ 20ಲಕ್ಷ ಮಂಜೂರಾತಿ ಗೊಳಿಸುವಲ್ಲಿಯೂ ಸಕ್ರಿಯ ಪಾತ್ರ ವಹಿಸಿ, ಪರಿಹಾರ ಒದಗಿಸಿದ ಮತ್ತು ಉದ್ಯೋಗವನ್ನು ದೊರಕಿಸಿಕೊಟ್ಟ ರಕ್ಷಿತ್ ಶಿವರಾಂ ಇವರಿಗೆ ಕ್ಷೇತ್ರದ ವ್ಯವಸ್ಥಾಪನ ಸಮಿತಿಯು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದೆ ಎಂದು ವ್ಯವಸ್ಥಾಪನ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಕುರಿತಾದ “ನಾ…ರವಿ” ಬ್ರಹ್ಮಾಂಡದೊಡೆಯಗೆ ಭಕ್ತಿ ಪ್ರಜ್ವಲನೆ ಕನ್ನಡ ಆಲ್ಬಂ ಸಾಂಗ್ ಬಿಡುಗಡೆ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Suddi Udaya

ಮಲವಂತಿಗೆ ನೇತ್ರಾವತಿ ಕಿನಾರೆ ಕ್ರೀಡಾ ಸಂಘ ಹಾಗೂ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ವತಿಯಿಂದ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ರಜತ ಮಹೋತ್ಸವ ಸಂಭ್ರಮ

Suddi Udaya

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya
error: Content is protected !!