23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎರುಕಡಪ್ಪು ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಮಡಂತ್ಯಾರು : ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ನ.14 ರಂದು ನಡೆಯಿತು. ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಮರೀಟಾ ಪಿಂಟೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಅಂಗನವಾಡಿ ಕೇಂದ್ರದ ಪುಟಾಣಿಗಳಿಂದ ಛದ್ಮವೇಷ, ಆಟೋಟ ಸ್ಪರ್ಧೆ ಮತ್ತು ಮಕ್ಕಳ ಪೋಷಕರಿಗೆ ವಿವಿಧ ರೀತಿಯ ಅಟೋಟ ಸ್ಪರ್ಧೆ ನಡೆಯಿತು. ಹಾಗೂ ವಿಜೇತರಿಗೆ ಬಹುಮಾನ ವಿತರಣೆ ಮಾಡಿದರು.
ಬಾಲವಿಕಾಸ ಸಮಿತಿ ಅಧ್ಯಕ್ಷ ನೀತಾ ಕುಮಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಕೊಡುಗೆ: ಮಕ್ಕಳ ಪೋಷಕರಾದ ನಜೀರ್ ಹುಸೈನ್ ಸೌಂಡ್ ಬಾಕ್ಸ್ ಮತ್ತು ಮೈಕ್ ನೀಡಿದರು. ಮಹಮ್ಮದ್ (ಮೋನು) ಗೋಡೆ ಗಡಿಯಾರ, ಹಸನಬ್ಬ ಪೇರಾಜೆ ಕುಕ್ಕರ್ ನೀಡಿ ಸಹಕರಿಸಿದರು.
ಅಂಚೆ ಇಲಾಖೆ ನಿವೃತ್ತ ಡಾಕಯ್ಯ ಗೌಡ ಹೀರ್ಯ ಅವರನ್ನು ಸನ್ಮಾನಿಸಿ, ಗೌರವಿಸಿದರು. ಆಶಾ ಕಾರ್ಯಕರ್ತೆ ಸುಭಾಷಿಣಿ ಕೆ., ಸಹಾಯಕಿ ಗೀತಾ ಹಾಗೂ ಮಕ್ಕಳ ಪೋಷಕರು ಮತ್ತಿತರರು ಉಪಸ್ಥಿತರಿದ್ದರು. ಆಂಗ್ಲ ಕೇಂದ್ರ ಕಾರ್ಯಕರ್ತೆ ಗುಣವತಿ ಕೆ.ಎನ್. ಸ್ವಾಗತಿಸಿ, ನಿರೂಪಿಸಿದರು.

Related posts

ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಆಳ್ವಾಸ್ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

Suddi Udaya

ಕಳಿಯ: ಬಾಕಿಮಾರು ನಿವಾಸಿ ಶ್ರೀಮತಿ ರುಕ್ಮಿಣಿ ನಿಧನ

Suddi Udaya

ಫೆ.28: ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರತ್ನಾವತಿ ಪಿ ಸೇವಾ ನಿವೃತ್ತಿ

Suddi Udaya

ನಾವೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಕೆಸಿಎಫ್ ಶಾರ್ಜಾ ಝೋನ್ 2024-2026 ನವ ಸಾರಥ್ಯ ಅಧ್ಯಕ್ಷರಾಗಿ ರಫೀಕ್ ತೆಕ್ಕಾರು

Suddi Udaya

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

Suddi Udaya
error: Content is protected !!