23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಂಟಾಲಪಳಿಕೆ ಶಾಲೆಯಲ್ಲಿ ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶ್ರಮದಾನ

ಹತ್ಯಡ್ಕ: ರಾಣೆಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತ್ತಡ್ಕ ಇದರ ವತಿಯಿಂದ ನ.14 ರಂದು ಸ.ಹಿ.ಪ್ರಾ ಕುಂಟಾಲಪಳಿಕೆ ಹತ್ಯಡ್ಕ ಪೋಷಕ -ಶಿಕ್ಷಕರ ಮಹಾಸಭೆ ಹಾಗೂ ಮಕ್ಕಳ ದಿನಾಚರಣೆ ಪ್ರಯುಕ್ತ ಶ್ರಮದಾನ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ರಾಣೆಯಾರ್ ಸಮಾಜ ಬಾಂಧವರು ಶಾಲೆ ವಠಾರದ ಸುತ್ತಮುತ್ತ ಹುಲ್ಲು ಗಿಡಗಳನ್ನು ಕತ್ತರಿಸಿ ಸ್ವಚ್ಛಗೊಳಿಸಿದರು.

ಈ ಹಿಂದೆಯು ರಾಣೆಯಾರ್ ಸಮಾಜ ಸೇವಾ ಸಂಘ ತುಂಬೆತ್ತಡ್ಕ ಸಮಾಜ ಮುಖಿ ಕೆಲಸ ಕಾರ್ಯಗಳನ್ನು ನಡೆಸುತ್ತ ಬಂದಿದೆ.

Related posts

ವೇಣೂರು ದೇವಾಡಿಗರ ಸೇವಾ ವೇದಿಕೆಯಿಂದ ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ನೆರಿಯ ಗ್ರಾಮ ಸಭೆ: ಜನವಸತಿಯಿರುವ ಪ್ರದೇಶಕ್ಕೆ ದಾರಿದೀಪ ವಿಸ್ತರಣೆಗೆ ಗ್ರಾಮಸ್ಥರ ಒತ್ತಾಯ

Suddi Udaya

ನಡ: ಮಂಜೊಟ್ಟಿ ನಿವಾಸಿ ರಿಕ್ಷಾ ಚಾಲಕ ಸುಂದರ ಗೌಡ ನಿಧನ

Suddi Udaya

ಬೆಳ್ತಂಗಡಿ ಶಾಸಕರ ಕಚೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನೆ: ಶಾಸಕ ಹರೀಶ್ ಪೂಂಜರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಗುರುವಾಯನಕೆರೆಯಲ್ಲಿ ವಾಹನದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆ: ಜನರಲ್ಲಿ ಆತಂಕ ಸೃಷ್ಟಿ

Suddi Udaya

ಬಾರ್ಯ: ಮೂರುಗೋಲಿ ಪಾಂಡುರಂಗ ಭಜನಾ ಮಂದಿರ ನೂತನ ಕಟ್ಟಡದ ಶಿಲಾನ್ಯಾಸ

Suddi Udaya
error: Content is protected !!