September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಮಟ್ಟದ ವಿಜ್ಞಾನ ಕೋಡ್ ಕ್ರಾಫ್ಟ್ ಮೇಳ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಅಭಿಜ್ಞಾ 5ನೇ ಸ್ಥಾನ

ಬೆಳ್ತಂಗಡಿ: ಪುತ್ತೂರಿನ ರಾಮಕೃಷ್ಣ ಪ್ರೌಢ ಶಾಲೆಯಲ್ಲಿ ಆಕಾಂಕ್ಷ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ಕೋಡ್ ಕ್ರಾಫ್ಟ್ ಮೇಳದಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಉರುವಾಲು ಇಲ್ಲಿನ 7 ನೇ ತರಗತಿ ವಿದ್ಯಾರ್ಥಿನಿ ಅಭಿಜ್ಞಾ ಸಾಲ್ಯಾನ್ ತಯಾರಿಸಿದ ವಿಜ್ಞಾನ ಮಾಡೆಲ್ 5 ನೇ ಸ್ಥಾನ ಪಡೆದುಕೊಂಡಿದ್ದಾರೆ.

Related posts

ಧರ್ಮಸ್ಥಳ: ಶ್ರೀ ಧ.ಮಂ.ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಮೆಡಿಕಲ್ ಯೂನಿರ್ವಸಿಟಿ ಉಪಕುಲಪತಿ ಭೇಟಿ

Suddi Udaya

ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ

Suddi Udaya

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪತ್ತೆಗಾಗಿ ಮನವಿ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ (ತೆನೆ ಹಬ್ಬ)

Suddi Udaya
error: Content is protected !!