September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ನಿಡ್ವಾಳ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ಸಂಪರ್ಕ ರಸ್ತೆಗೆ ಅನುದಾನ ನೀಡಿ ಅಭಿವೃದ್ದಿ ಪಡಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

ಬೆಳ್ತಂಗಡಿ: ಮುಂದಿನ ಫೆಬ್ರವರಿ ತಿಂಗಳಲ್ಲಿ ಪಂಚಕಲ್ಯಾಣ ನಡೆಯಲಿರುವ ಪ್ರಯುಕ್ತ ಪುದುವೆಟ್ಟು ಗ್ರಾಮದ ನಿಡ್ವಾಳ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ಸಂಪರ್ಕ ರಸ್ತೆಗೆ ಅನುದಾನ ನೀಡಿ ಅಭಿವೃದ್ದಿಪಡಿಸಬೇಕಾಗಿ ಶಾಸಕ ಹರೀಶ್ ಪೂಂಜಾರವರಲ್ಲಿ ಶ್ರಾವಕ ಶ್ರಾವಿಕಿಯರು ಹಾಗೂ ಊರಿನ ಪ್ರಮುಖರು ಭೇಟಿ ನೀಡಿ ಮನವಿ ನೀಡಿದರು.

ಈ ಸಂದರ್ಭದಲ್ಲಿ ಶಾಸಕರು ಸಕಾರತ್ಮಕವಾಗಿ ಸ್ಪಂದಿಸಿ ಬೇಡಿಕೆಯನ್ನು ಈಡೇರಿಸುವ ಭರವಸೆ ನೀಡಿದರು.

Related posts

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ; ಪ್ರತಿಭಾ ಪುರಸ್ಕಾರ

Suddi Udaya

ವಿಧಾನಸಭೆಯ ಕಲಾಪದಲ್ಲಿ ದ.ಕ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿಯ ಬೇಡಿಕೆಗಳನ್ನು ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಧರ್ಮಸ್ಥಳ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya
error: Content is protected !!