July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆ ಕಿರಿಯ-ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ, ಬೆಳ್ತಂಗಡಿಯಲ್ಲಿ ನಡೆದ ಬೆಳ್ತಂಗಡಿ ವಲಯಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾಕಾರಂಜಿ ಸ್ಪರ್ಧೆಗಳಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದು ಎರಡೂ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಕಿರಿಯ ವಿಭಾಗ ಕಿರಿಯ ವಿಭಾಗ ಸಮಗ್ರ ಪ್ರಶಸ್ತಿ. ಆಶುಭಾಷಣ – ಧಾತ್ರಿ ಆರಿಕಾ (ಪ್ರಥಮ ) , ಕಥೆ ಹೇಳುವುದು – ಧಾತ್ರಿಆರಿಕಾ (ಪ್ರಥಮ) , ದೇಶ ಭಕ್ತಿ ಗೀತೆ – ತನ್ನಿ.ಎಸ್ (ಪ್ರಥಮ , ಛದ್ಮವೇಷ -ಅರ್ಜುನ್ ವಿ ಪಿ (ಪ್ರಥಮ) , ಅಭಿನಯ ಗೀತೆ – ರಾಶಿ.ಎಂ. ಎನ್ (ದ್ವಿತೀಯ ), ಕನ್ನಡ ಕಂಠ ಪಾಠ ರಿಷಿತ್ ಸಿ ಪವರ್ (ತೃತೀಯ), ಧಾರ್ಮಿಕ ಪಠಣ -ಶ್ರೀಶ ಕೃಷ್ಣ (ತೃತೀಯ),

ಹಿರಿಯ ವಿಭಾಗ ಸಮಗ್ರ ಪ್ರಶಸ್ತಿ: ಧಾರ್ಮಿಕ ಪಠಣ ಸಂಸ್ಕೃತ – ಶ್ರೀ ಸುಮತಿ (ಪ್ರಥಮ) , ಕನ್ನಡ ಪ್ರಬಂಧ – ಸಾನ್ನಿ ಕುಕ್ಯಾನ್ (ಪ್ರಥಮ), ಕಥೆ ಹೇಳುವುದು – ನಿಶಾನ್ ಎನ್ ಸಾಲಿಯಾನ್ (ಪ್ರಥಮ), ಕಂಠಪಾಠ ಇಂಗ್ಲಿಷ್ – ಮಹಮ್ಮದ್ ನಿಶಾದ್ (ದ್ವಿತೀಯ), ಕಂಠಪಾಠ ಹಿಂದಿ ವಿಧಿತಾ (ತೃತೀಯ) , ಆಶುಭಾಷಣ – ವಿಸ್ಮಾರೆ (ತೃತೀಯ) , ಭಕ್ತಿ ಗೀತೆ ಶ್ರೀ ಸುಮತಿ (ತೃತೀಯ) , ಮಿಮಿಕ್ರಿ – ಅಭಿನವ್. ಕೆ (ತೃತೀಯ) , ದೇಶಭಕ್ತಿ ಗೀತೆ ಶಾರ್ವಿ ಬಿ ಆರ್ (ತೃತಿಯ) ಪಡೆದುಕೊಂಡಿದ್ದಾರೆ.

Related posts

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ದೊರೆತ ಐಎಸ್‌ಒ 27001 ಮೇಲ್ದರ್ಜೆಗೆ

Suddi Udaya

ಗಾಳಿ-ಮಳೆ: ನಾಲ್ಕೂರು ಬಳಂಜದಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಯಿ

Suddi Udaya

ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ವರದಿಯನ್ನು ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ಭಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ : ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ರಿಗೆ ಮನವಿ

Suddi Udaya
error: Content is protected !!