23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನ.14 ರಂದು ಮಕ್ಕಳ ದಿನಾಚರಣೆ ಆಚರಿಸಲಾಯಿತು.
ನೆಹರೂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಶುಭಾಶಯ ತಿಳಿಸಿದರು.

ಮಕ್ಕಳ ದಿನಾಚರಣೆಯ ವಿಶೇಷತೆ ಬಗ್ಗೆ 8ನೇ ತರಗತಿ ವಿದ್ಯಾರ್ಥಿನಿ ವಿದ್ಯಾ ಮಾತನಾಡಿದರು.

ಬಿ ಎಡ್ ಪ್ರಶಿಕ್ಷಣಾರ್ಥಿ ಮಕ್ಕಳ ದಿನಾಚರಣೆಯ ಕುರಿತು ಹಾಡನ್ನು ಹಾಡಿದರು.

ವೇದಿಕೆಯಲ್ಲಿ ಶಿಕ್ಷಕ ವೃಂದವರು, ಬಿ ಎಡ್ ಪ್ರಶಿಕ್ಷಣಾರ್ಥಿಗಳು ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

10ನೇ ತರಗತಿಯ ತ್ರಿಷಾ ಜೈನ್ ಕಾರ್ಯಕ್ರಮ ನಿರೂಪಿಸಿದರು.

ಇದೇ ಸಂದರ್ಭದಲ್ಲಿ ದಿ ಹಿಂದೂ ಪತ್ರಿಕೆಯ ನೆಹರೂ ಕುರಿತ ವಿಶೇಷ ಆಂಗ್ಲ ಅವತರಣಿಕೆಯನ್ನು ಎಲ್ಲಾ ಮಕ್ಕಳಿಗೆ ಉಚಿತವಾಗಿ ಹಂಚಲಾಯಿತು.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಬೆಂಬಲ

Suddi Udaya

ತಾರತಮ್ಯವಿಲ್ಲದೆ ಎಲ್ಲಾ ಅರ್ಹರಿಗೂ ಸರಕಾರದ ಸೌಲಭ್ಯ ತಲುಪಬೇಕು ಎಂಬುದು ಕೇಂದ್ರದ ಬಜೆಟ್‌ನಲ್ಲಿರುವುದು ಸುಸ್ಪಷ್ಟ: ಪ್ರತಾಪಸಿಂಹ ನಾಯಕ್

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯನಂದ ಪೂಜಾರಿ: ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya

ಮೇಲಂತಬೆಟ್ಟು: ಕಜೆ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ: ಸ.ಪ್ರ.ದ. ಕಾಲೇಜಿನಲ್ಲಿ ರೋವರ್ ರೇಂಜರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!