23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ, ಉಜಿರೆ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ, ಉಜಿರೆಯ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ದೀಪ ಬೆಳಗಿಸಿ ಮಾತನಾಡಿ ನೀತಿ ಕಥೆ ಹೇಳಿ ಮಕ್ಕಳನ್ನು ಸಂತೋಷ ಪಡಿಸಿದರು. ವೇದಿಕೆಯ ಮೇಲೆ ಲಯನ್ ಜಯಂತ ಶೆಟ್ಟಿ, ಲಯನ್ ರವೀಂದ್ರ ಶೆಟ್ಟಿ, ಲಯನ್ ರಾಜು ಶೆಟ್ಟಿ, ಲೆಯೋ ಅಧ್ಯಕ್ಷೆ ಲಿಯೋ ಭಾಷಿಣಿ, ಸಾನಿಧ್ಯ ತರಬೇತಿ ಕೇಂದ್ರದ ಮೇಲ್ವಿಚಾರಿಣಿ ಮಿಸ್ ಮಲ್ಲಿಕಾ ಮೇಡಂ ಹಾಗೂ ಪ್ರೇಮರಾಜ್ ರೋಷನ್ ಸಿಕ್ವೆರ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಅಭಿಲಾಶ್ ಮತ್ತು ಪ್ರೇಮರಾಜ ರೋಷನ್ ನಿರೂಪಿಸಿದರು. ಸಭೆಯಲ್ಲಿ ಲಯನ್ಸ್ ಸದಸ್ಯರಾದ ಲಯನ್ ಗೋಪಾಲಕೃಷ್ಣ ಕಾಂಚೋಡು, ಲಯನ್ ನಾಣ್ಯಪ್ಪ ನಾಯ್ಕ್, ಮತ್ತು ಲಯನ್ ಸುಂದರಿ ನಾಣ್ಯಪ್ಪ ಭಾಗವಹಿಸಿದ್ದರು. ವಂದನಾರ್ಪಣೆಯನ್ನು ಶಾಲೆಯ ವಿಶೇಷ ಅಧ್ಯಾಪಕಿಯಾದ ಮಿಸ್ ಅಕ್ಷತಾ ಕೆ ನಿರ್ವಹಿಸಿದರು.

Related posts

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸೆ.12-13: ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿಗಳ ಪತ್ತೆಗೆ ಆಗ್ರಹಿಸಿ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya

ಬಳಂಜ: ಜನಮಂಗಳ ಕಾರ್ಯಕ್ರದಡಿ ಕಾಮೋಡ್ ಚೇರ್ ವಿತರಣೆ

Suddi Udaya
error: Content is protected !!