July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಕುಂಟಾಲಪಲ್ಕೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಮುಂಡಾಜೆ: ಕುಂಟಾಲಪಲ್ಕೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆ ಮತ್ತು ಪ್ರಾಸ್ತಾವಿಕ ನುಡಿಗಳನ್ನು ಪಂಚಾಯತ್ ಸದಸ್ಯ ರಾಮಣ್ಣ ಶೆಟ್ಟಿ ಅಗರಿ ನೆರವೇರಿಸಿದರು.

ಶ್ರೀಮತಿ ಶಾಲಿನಿ , ಬಾಲವಿಕಾಸ ಕೇಂದ್ರದ ನೂತನ ಅಧ್ಯಕ್ಷೆ ಶ್ರೀಮತಿ ಮೀನಾ ಉಪಸ್ಥಿತರಿದ್ದರು.

ಮಕ್ಕಳ ಪೋಷಕರು ಮತ್ತು ಮಕ್ಕಳು ಅನೇಕ ಅಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದರು.

ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಗಿರಿಜಾ ಸ್ವಾಗತಿಸಿ, ಸಹಾಯಕಿಯರಾದ ವಸಂತಿ ಧನ್ಯವಾದವಿತ್ತರು.

Related posts

ನಾವೂರು ಕೈಕಂಬ-ಹತ್ಯಡ್ಕ-ಸಂಪರ್ಕ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ರೂ. 300ಲಕ್ಷ ಮಂಜೂರಿಗೆ ಕ್ರಮ ಕೈಗೊಳ್ಳುವಂತೆ ತಾ.ಪಂ ಇ.ಒ ಪತ್ರ: ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದ ಸುದ್ದಿ ‘ಉದಯ ಪತ್ರಿಕೆ’

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ಘಟಕದ ನೇತೃತ್ವದಲ್ಲಿ ಮಾತೃ ದೇವೋ ಭವ ಗೂಗಲ್ ಮೀಟ್ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

Suddi Udaya

ಡಿ.17: ಕರಾಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ: ವರದಿ ಸಾಲಿನಲ್ಲಿ 4,13,15,569 ವ್ಯವಹಾರ,13,49,980 ನಿವ್ವಳ ಲಾಭ. ಸದಸ್ಯರಿಗೆ 65% ಬೋನಸ್ ಹಾಗೂ 25% ಡಿವಿಡೆಂಡ್ ಘೋಷಣೆ: ದ್ವೀತಿಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢ ಕಲಶಾಭಿಷೇಕ

Suddi Udaya
error: Content is protected !!