23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಧಾರ್ಮಿಕವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

ಧರ್ಮಸ್ಥಳ: ಚತುರ್ದಾನ ಪರಂಪರೆಯ ನಾಡಿನ ಪರಮ ವಾವನ ಪುಣ್ಯಕ್ಷೇತ್ರ ಧರ್ಮಸ್ಥಳದ ಕ್ಷೇತ್ರಕ್ಕೆ ಸಾಗಿದ ಪಾದಯಾತ್ರೆಯಲ್ಲಿ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು ಮೆರಗು ನೀಡಿತು.

ಪ್ರತಿವರ್ಷ ಪಾದಯಾತ್ರೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ವಿವಿಧ ಮಾದರಿಯ ವಿನೋದಾವಳಿಗಳು ಕಾಣ ಸಿಗುತ್ತದೆ.

ಈ ಬಾರಿ 13 ನೇ ವರ್ಷದ ಪಾದಯಾತ್ರೆಗೆ ವಾಯ್ಲಿನ್ ಆದ್ಯಾ – ಕೇರಳ,ಚೆಂಡೆ – ಮಣಿಕಂಠ ಸಿಂಗಾರಿ ಮೇಳ ಬೆಟ್ಟಂಪಾಡಿ ಪುತ್ತೂರು ಪಾದಯಾತ್ರೆಗೆ ಇನ್ನಷ್ಟು ಮೆರಗು ನೀಡಿತು.

Related posts

ಕೊಕ್ಕಡ: ವಾಮನ ನಾಯ್ಕ ಹೃದಯಾಘಾತದಿಂದ ನಿಧನ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಸ್ಟಾನ (ರಿ) ಪ್ರಾಯೋಜಿತ ಬಟ್ಟೆಯ ಕಸೂತಿ ಆರಿ ಕೌಶಲ್ಯ ಸ್ವ ಉದ್ಯೋಗ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಗಾಳಿ-ಮಳೆ: ನಾಲ್ಕೂರು ಬಳಂಜದಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಯಿ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

Suddi Udaya
error: Content is protected !!