26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಧಾರ್ಮಿಕವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

ಧರ್ಮಸ್ಥಳ: ಚತುರ್ದಾನ ಪರಂಪರೆಯ ನಾಡಿನ ಪರಮ ವಾವನ ಪುಣ್ಯಕ್ಷೇತ್ರ ಧರ್ಮಸ್ಥಳದ ಕ್ಷೇತ್ರಕ್ಕೆ ಸಾಗಿದ ಪಾದಯಾತ್ರೆಯಲ್ಲಿ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು ಮೆರಗು ನೀಡಿತು.

ಪ್ರತಿವರ್ಷ ಪಾದಯಾತ್ರೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ವಿವಿಧ ಮಾದರಿಯ ವಿನೋದಾವಳಿಗಳು ಕಾಣ ಸಿಗುತ್ತದೆ.

ಈ ಬಾರಿ 13 ನೇ ವರ್ಷದ ಪಾದಯಾತ್ರೆಗೆ ವಾಯ್ಲಿನ್ ಆದ್ಯಾ – ಕೇರಳ,ಚೆಂಡೆ – ಮಣಿಕಂಠ ಸಿಂಗಾರಿ ಮೇಳ ಬೆಟ್ಟಂಪಾಡಿ ಪುತ್ತೂರು ಪಾದಯಾತ್ರೆಗೆ ಇನ್ನಷ್ಟು ಮೆರಗು ನೀಡಿತು.

Related posts

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ನವೀಕೃತ ಕೈಗಾರಿಕಾ ಸಮಗ್ರ ವಿದ್ಯುತ್ ಕಾರ್ಯಗಾರ ಕೇಂದ್ರಕ್ಕೆ ಚಾಲನೆ

Suddi Udaya

ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಅಮೂಲ್ಯ ವಜ್ರಗಳ ಹಬ್ಬಕ್ಕೆ ಚಾಲನೆ: ಗ್ರಾಹಕರ ಕೈಗೆಟಕುವ ರೀತಿಯಲ್ಲಿ ‘ಡೈಮಂಡ್ ಫೆಸ್ಟ್’

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ, ದೇವರ ದರ್ಶನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನೂತನ ಅನ್ನಛತ್ರ ಉದ್ಘಾಟನೆ

Suddi Udaya
error: Content is protected !!