ಗ್ರಾಮಾಂತರ ಸುದ್ದಿಧಾರ್ಮಿಕವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

ಧರ್ಮಸ್ಥಳ: ಚತುರ್ದಾನ ಪರಂಪರೆಯ ನಾಡಿನ ಪರಮ ವಾವನ ಪುಣ್ಯಕ್ಷೇತ್ರ ಧರ್ಮಸ್ಥಳದ ಕ್ಷೇತ್ರಕ್ಕೆ ಸಾಗಿದ ಪಾದಯಾತ್ರೆಯಲ್ಲಿ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು ಮೆರಗು ನೀಡಿತು.

ಪ್ರತಿವರ್ಷ ಪಾದಯಾತ್ರೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ವಿವಿಧ ಮಾದರಿಯ ವಿನೋದಾವಳಿಗಳು ಕಾಣ ಸಿಗುತ್ತದೆ.

ಈ ಬಾರಿ 13 ನೇ ವರ್ಷದ ಪಾದಯಾತ್ರೆಗೆ ವಾಯ್ಲಿನ್ ಆದ್ಯಾ – ಕೇರಳ,ಚೆಂಡೆ – ಮಣಿಕಂಠ ಸಿಂಗಾರಿ ಮೇಳ ಬೆಟ್ಟಂಪಾಡಿ ಪುತ್ತೂರು ಪಾದಯಾತ್ರೆಗೆ ಇನ್ನಷ್ಟು ಮೆರಗು ನೀಡಿತು.

Related posts

ಧರ್ಮಸ್ಥಳದ ಅಸ್ತಿತ್ವಕ್ಕೆ ಕೊಡಲಿಯೇಟು ನೀಡಲು ಮುಂದಾದವರ ಬಗ್ಗೆ ಮಾತನಾಡಿದ ಬಿ.ಎಲ್ ಸಂತೋಷ್ ವಿರುದ್ದ ನಗರ ನಕ್ಸಲರಿಂದ ಅವಹೇಳನ ಮಾತು ಸಮಾಜದ ತೇಜೋವಧೆ ಮಾಡುವ ಶಕ್ತಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023

Suddi Udaya

ಡಾನ್ಸ್ ರಿಯಾಲಿಟಿ ಶೋ: ಬೆಳ್ತಂಗಡಿಯ ಟಿವಾ ಡಾನ್ಸ್ ಕ್ರೀವ್ ವಿದ್ಯಾರ್ಥಿನಿ ಕು| ವಂಶಿ ತಂಡ ದ್ವಿತೀಯ ಸ್ಥಾನ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ ಆಡಳಿತ ಮಂಡಳಿ ರಚನೆ: ಅಧ್ಯಕ್ಷರಾಗಿ ಯುವ ನಾಯಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆ

Suddi Udaya

ರೋಗಿಗಳ ಪಾಲಿನ ಭರವಸೆಯ ಹೊಂಗಿರಣ ಡಾ. ಪ್ರಭಾಚಂದ್ರ

Suddi Udaya

ಪಾಲಡ್ಕ ಯಕ್ಷಮಿತ್ರ ಯಕ್ಷಗಾನ ಬಯಲಾಟ ಸಮಿತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!