25.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜು

ಕೆಪಿಎಸ್ ಪುಂಜಾಲಕಟ್ಟೆ, ಸೃಷ್ಟಿ ಟಿoಕರಿಂಗ್ ಪ್ರಯೋಗಾಲಯ ಉದ್ಘಾಟನೆ

.
ಬೆಳ್ತಂಗಡಿ :ನ. 14ರಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಪೂಂಜಾ ವಿದ್ಯಾರ್ಥಿ ಗಳಲ್ಲಿ ವೈಜ್ಞಾನಿಕ ಸಂಶೋಧನೆ ಪ್ರವೃತ್ತಿ ಪ್ರವರ್ಧನೆಗೆ ತರಲು ಸ್ಥಾಪಿಸಿದ ಸೃಷ್ಟಿ ಟಿoಕರಿಂಗ್ ಪ್ರಯೋಗಾಲಯವನ್ನು ಉದ್ಘಾಟನೆ ಮಾಡಿ ವಿದ್ಯಾರ್ಥಿ ಗಳು ತಯಾರಿಸಿದ ವಿಜ್ಞಾನ ಮಾದರಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ದ. ಕ. ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಡಾ. ನವೀನ್ ಶೆಟ್ಟಿ.ಕೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ಯಾಮ್ ಪ್ರಸಾದ್ ಸಂಪಿಗೆತ್ತಾಯ, ಮಡಂತ್ಯಾರ್ ಪಂಚಾಯತ್ ಸದಸ್ಯರಾದ ವಿಶ್ವನಾಥ್ ಪೂಜಾರಿ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಂಶುಪಾಲರು, ಉಪಾಪ್ರಾಂಶುಪಾಲರು, ಶಿಕ್ಷಕ ವೃಂದ, ಸಂಸ್ಥೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಳ

Suddi Udaya

ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಉಜ್ಜಲ ಉದ್ಯಮಿ ಪ್ರಶಸ್ತಿ

Suddi Udaya

ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹೂದ್ದೂರ್ ಶಾಸ್ತ್ರೀಯ ಜನ್ಮ ದಿನ ಆಚರಣೆ

Suddi Udaya
error: Content is protected !!