July 23, 2026
ಅಪರಾಧ ಸುದ್ದಿ

ನಿಡ್ಲೆ ಆನಂದ ವೇಲ್ನೇಸ್ ರೆಸಾಟ್೯ನ ಮಹಡಿಯಿಂದ ಬಿದ್ದು ನಿಡ್ಲೆಯ ಯುವಕ ಮನೀಶ್ ಮೃತ್ಯು

ನಿಡ್ಲೆ : ಇಲ್ಲಿಯ ಆನಂದ ವೇಲ್ನೇಸ್ ರೆಸಾಟ್೯
ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊವ೯ ಆಕಸ್ಮಿಕವಾಗಿ ಕಟ್ಟಡದ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ
ನ.15 ರಂದು ತಡ ರಾತ್ರಿ ಸಂಭವಿಸಿದೆ.
ನಿಡ್ಲೆ ಗ್ರಾಮದ ಮಾಪಲಾಜೆ ಸುಂದರ ಶೆಟ್ಟಿಯವರ ಪುತ್ರ ಮನೀಶ್ (20ವ.) ಮೃತಪಟ್ಟ ಯುವಕ.
‌ಮನೀಶ್ ರವರು ಕಟ್ಟಡದ ಮಹಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕೆಳಗೆ ಬಿದ್ದಿದ್ದು, ಗಾಯಗೊಂಡ ಅವರನ್ನು
ಉಜಿರೆ ಖಾಸಗಿ ಆಸ್ಪತ್ರೆ ಕರೆತಂದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರೆನ್ನಲಾಗಿದೆ.
ಈ ಬಗ್ಗೆ ಧಮ೯ಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ಕಳ್ಳತನ ಪ್ರಕರಣ:ಅಂತರ್ ರಾಜ್ಯ ಕುಖ್ಯಾತ ಕಳ್ಳನಿಗೆ ನ್ಯಾಯಾಂಗ ಬಂಧನ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಕೊಡಗಿನ ಕುಶಾಲನಗರದಲ್ಲಿ ನಡೆದ ಸಂಪತ್ ಎಂಬವರ ಕೊಲೆ ಪ್ರಕರಣ: ಗುರುವಾಯನಕೆರೆಯ ಶಕ್ತಿನಗರದ ಪಿಜಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ ಕೊಡಗು ಪೊಲೀಸರು

Suddi Udaya

ಕಲ್ಮಂಜ ಗ್ರಾಮದ ಮಿಯ ನಿವಾಸಿ ಉಜಿರೆ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ: ರೂ.8.42 ಲಕ್ಷ ನಗದು ಸಹಿತ ಚಿನ್ನಾಭರಣ ವಶ: ನಾಲ್ಕು ವರ್ಷಗಳ ಹಿಂದೆ ಮನೆಯವರನ್ನು ಕಟ್ಟಿ ಹಾಕಿ ನಡೆದ ದರೋಡೆ

Suddi Udaya

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!